ಆ್ಯಪ್ನಗರ

ಗ್ರಹಣದಿಂದ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ, ಕಲ್ಲೋಲ: ಕೋಡಿಮಠ ಶ್ರೀ ಭವಿಷ್ಯ

ಗ್ರಹಣದ ಪರಿಣಾಮ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ, ಕಲ್ಲೋಲ ಸೃಷ್ಟಿಯಾಗಲಿದೆ, ಪರಸಂಗಕ್ಕೆ ಭಂಗ, ಪ್ರಸಂಗಕ್ಕೆ ಹಾನಿಯಾದಿತು ಎಂದು ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

Vijaya Karnataka 25 Jul 2018, 5:00 am
ಹಾಸನ: ಗ್ರಹಣದ ಪರಿಣಾಮ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ, ಕಲ್ಲೋಲ ಸೃಷ್ಟಿಯಾಗಲಿದೆ, ಪರಸಂಗಕ್ಕೆ ಭಂಗ, ಪ್ರಸಂಗಕ್ಕೆ ಹಾನಿಯಾದಿತು ಎಂದು ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
Vijaya Karnataka Web problem in state politics by eclipsing kodimatha swamiji future
ಗ್ರಹಣದಿಂದ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ, ಕಲ್ಲೋಲ: ಕೋಡಿಮಠ ಶ್ರೀ ಭವಿಷ್ಯ


ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಗ್ರಹಣದಿಂದ ಅರಸನ ಆಯಸ್ಸು ಉಸಿರಲ್ಲಿ ನಿಂತಿತು ಎಂಬ ಭವಿಷ್ಯವನ್ನು ತಮ್ಮದೇ ಆದ ದಾಟಿಯಲ್ಲಿ ಹೇಳಿದ್ದಾರೆ. ಪ್ರಾಕೃತಿಕ ಸಂಪನ್ನಗಳು ನಾಶವಾಗಲಿದ್ದು, ಇನ್ನೂ ಮಳೆ ಹೆಚ್ಚಾಗಲಿದೆ ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ