ಆ್ಯಪ್ನಗರ

ಹಾಸನ: ಕಾಡಾನೆ ದಾಳಿಗೆ ವಿದ್ಯಾರ್ಥಿ ಬಲಿ

ಆಲೂರು ತಾಲೂಕಿನ ಕೆ ಹೊಸಕೋಟೆ ಹೋಬಳಿ ಕೊಡುತಳ್ಳಿ ಗ್ರಾಮದಲ್ಲಿ ೧೫ ವರ್ಷ ದ ವಿದ್ಯಾರ್ಥಿಯು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ.

Vijaya Karnataka Web 14 Jan 2018, 6:10 pm
ಹಾಸನ: ಆಲೂರು ತಾಲೂಕಿನ ಕೆ ಹೊಸಕೋಟೆ ಹೋಬಳಿ ಕೊಡುತಳ್ಳಿ ಗ್ರಾಮದಲ್ಲಿ 15 ವರ್ಷದ ವಿದ್ಯಾರ್ಥಿಯು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ.
Vijaya Karnataka Web student killed by eliphant
ಹಾಸನ: ಕಾಡಾನೆ ದಾಳಿಗೆ ವಿದ್ಯಾರ್ಥಿ ಬಲಿ


ಹಾಸನದ ಖಾಸಗಿ ಶಾಲೆಯ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಭರತ್ (೧೫ ) ಲೇಟ್ ಸುರೇಶ್ ಎಂಬ ವಿದ್ಯಾರ್ಥಿ ಸಂಕ್ರಾಂತಿ ಹಬ್ಬಕ್ಕೆಂದು ತನ್ನ ಅಜ್ಜಿ ಮನೆಗೆ ಬಂದಿದ್ದ.
ಭಾನುವಾರ ಬೆಳಗ್ಗೆ ಮನೆಯಿಂದ ಹೊರಗಡೆ ಆಟವಾಡುತ್ತಿದ್ದ ಭರತ್‌ ಮೇಲೆ ಒಂಟಿ ಸಲಗ ಕಾಡಾನೆ ದಾಳಿ ಮಾಡಿದೆ ಎನ್ನಲಾಗಿದ. ಘಟನೆಯಲ್ಲಿ ಗಂಭೀರ ಗಾಯಗೊಂಡ ಭರತ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ವಲಯ ಅರಣ್ಯ ಸಿಬ್ಬಂದಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ