ಆ್ಯಪ್ನಗರ

ಕಾಲ್ನಡಿಗೆಯಲ್ಲಿ ಬೆಟ್ಟ ಹತ್ತಿ ಬಾಹುಬಲಿಗೆ ಯದುವೀರ್‌ ಅಭಿಷೇಕ

ಕಾಲ್ನಡಿಗೆಯಲ್ಲಿಯೇ ಮೆಟ್ಟಿಲು ಹತ್ತಿದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಾಹುಬಲಿಗೆ ಅಭಿಷೇಕ ನೆರವೇರಿಸಿದರು.

Vijaya Karnataka Web 23 Feb 2018, 2:06 pm
ಹಾಸನ: ಕಾಲ್ನಡಿಗೆಯಲ್ಲಿಯೇ ಮೆಟ್ಟಿಲು ಹತ್ತಿದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಾಹುಬಲಿಗೆ ಅಭಿಷೇಕ ನೆರವೇರಿಸಿದರು.
Vijaya Karnataka Web yaduveer krishnadatta chamaraja wadiyar in shravanabelagola
ಕಾಲ್ನಡಿಗೆಯಲ್ಲಿ ಬೆಟ್ಟ ಹತ್ತಿ ಬಾಹುಬಲಿಗೆ ಯದುವೀರ್‌ ಅಭಿಷೇಕ


ವಂಶಪಾರಂಪರ್ಯವಾಗಿ ಶ್ರವಣಬೆಳಗೊಳಕ್ಕೆ ಭೇಟಿ ನೀಡಿದ್ದೇವೆ, ಈ ಭೇಟಿ ಇತಿಹಾಸವನ್ನು ಪುನರುಚ್ಛರಿಸಿದೆ, ನಮ್ಮ ವಂಶದ ಹಲವು ಮಹಾರಾಜರು ಮಹಾಮಸ್ತಕಾಭಿಷೇಕಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದು ಯದುವೀರ್‌ ಹೇಳಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕಲ್ಯಾಣಿಯನ್ನು ಕೊಡುಗೆ ನೀಡಿದ್ದಾರೆ.ಹಿಂದಿನ ಪರಂಪರೆಯನ್ನು ಮುಂದುವರೆಸಿದ್ದೇನೆ, ಮೊದಲ ಬಾರಿಗೆ ಮಹಾಮಸ್ತಕಾಭಿಷೇಕಕ್ಕೆ ಬಂದಿರುವುದು ಬಹಳ ಸಂತೋಷವಾಗಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ