ಆ್ಯಪ್ನಗರ

ಬ್ಯಾಂಕ್‌ ದರೋಡೆಗೆ ವಿಫಲ ಯತ್ನ

ಅಕ್ಕಿಆಲೂರು: ಹಾನಗಲ್‌ ತಾಲೂಕಿನ ನರೇಗಲ್‌ ಗ್ರಾಮದಲ್ಲಿಬ್ಯಾಂಕ್‌ ಬೀಗ ಒಡೆದು ದರೋಡೆಗೆ ವಿಫಲ ಯತ್ನ ನಡೆದಿದೆ. ಗ್ರಾಮದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ಕಳ್ಳತನಕ್ಕೆ ಗುರುವಾರ ರಾತ್ರಿ ಖದೀಮರು ಯತ್ನ ನಡೆಸಿದ್ದಾರೆ. ಬೀಗ ಒಡೆದು ಒಳ ನುಗ್ಗಿರುವ ಖದೀಮರು ಲಾಕರ್‌ ಓಪನ್‌ ಆಗದರಿಂದ ಏನೂ ಸಿಗದೇ ಬರಿಗೈಲಿ ವಾಪಸ್ಸಾಗಿದ್ದಾರೆ.

Vijaya Karnataka 20 Jun 2020, 5:00 am
ಅಕ್ಕಿಆಲೂರು: ಹಾನಗಲ್‌ ತಾಲೂಕಿನ ನರೇಗಲ್‌ ಗ್ರಾಮದಲ್ಲಿಬ್ಯಾಂಕ್‌ ಬೀಗ ಒಡೆದು ದರೋಡೆಗೆ ವಿಫಲ ಯತ್ನ ನಡೆದಿದೆ. ಗ್ರಾಮದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ಕಳ್ಳತನಕ್ಕೆ ಗುರುವಾರ ರಾತ್ರಿ ಖದೀಮರು ಯತ್ನ ನಡೆಸಿದ್ದಾರೆ. ಬೀಗ ಒಡೆದು ಒಳ ನುಗ್ಗಿರುವ ಖದೀಮರು ಲಾಕರ್‌ ಓಪನ್‌ ಆಗದರಿಂದ ಏನೂ ಸಿಗದೇ ಬರಿಗೈಲಿ ವಾಪಸ್ಸಾಗಿದ್ದಾರೆ.
Vijaya Karnataka Web 19AKR2_23
ನರೇಗಲ್‌ ಗ್ರಾಮದಲ್ಲಿ ಬ್ಯಾಂಕ್‌ ಬೀಗ ಒಡೆದು ದರೋಡೆಗೆ ವಿಫಲ ಯತ್ನ ನಡೆದಿರುವುದು.


ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾಪೊಲಿಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆಡೂರು ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ