ಆ್ಯಪ್ನಗರ

ಇಂದು ಗ್ರಾಹಕರಿಗೆ ಬ್ಯಾಂಕುಗಳ ಜಾಗೃತಿ ಕಾರ್ಯಕ್ರಮ

ಹಾವೇರಿ: ಜಿಲ್ಲೆಯ ವಿವಿಧ ಬ್ಯಾಂಕಿಂಗ್‌ ವ್ಯವಸ್ಥೆ, ಹಣಕಾಸು ಉತ್ಪನ್ನಗಳ ಬಗ್ಗೆ ಜನರಲ್ಲಿಜಾಗೃತಿ ಮೂಡಿಸುವ ಕಾರ್ಯಕ್ರಮ ಅ. 22 ರಂದು ಬೆಳಗ್ಗೆ 10ಕ್ಕೆ ನಗರದ ರಜನಿ ಕಲ್ಯಾಣ ಮಂಟಪದಲ್ಲಿನಡೆಯಲಿದೆ.

Vijaya Karnataka 22 Oct 2019, 5:00 am
ಹಾವೇರಿ: ಜಿಲ್ಲೆಯ ವಿವಿಧ ಬ್ಯಾಂಕಿಂಗ್‌ ವ್ಯವಸ್ಥೆ, ಹಣಕಾಸು ಉತ್ಪನ್ನಗಳ ಬಗ್ಗೆ ಜನರಲ್ಲಿಜಾಗೃತಿ ಮೂಡಿಸುವ ಕಾರ್ಯಕ್ರಮ ಅ. 22 ರಂದು ಬೆಳಗ್ಗೆ 10ಕ್ಕೆ ನಗರದ ರಜನಿ ಕಲ್ಯಾಣ ಮಂಟಪದಲ್ಲಿನಡೆಯಲಿದೆ.
Vijaya Karnataka Web banks awareness program for customers today
ಇಂದು ಗ್ರಾಹಕರಿಗೆ ಬ್ಯಾಂಕುಗಳ ಜಾಗೃತಿ ಕಾರ್ಯಕ್ರಮ


ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಉದ್ಘಾಟನೆ ನೆರವೇರಿಸುವರು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ ದೇಸಾಯಿ, ವಿವಿಧ ಬ್ಯಾಂಕಿನ ಹಿರಿಯ ಅಧಿಕಾರಿಗಳು ಭಾಗವಹಿಸುವರು.

ಇಂದು ನಾಳೆ ಎಸಿಬಿಯಿಂದ ಸಾರ್ವಜನಿಕ ಕುಂದುಕೊರತೆ ಸಭೆ: ದ್ದಿಲೋಕ ಹಾವೇರಿ: ಕರ್ನಾಟಕ ಲೋಕಾಯುಕ್ತ ಪೊಲೀಸ್‌ ಹಾವೇರಿ ಘಟಕದಿಂದ ಅ.22 ಶಿಗ್ಗಾವಿ ಹಾಗೂ 23 ರಂದು ಬೆಳಗ್ಗೆ 10-30 ಕ್ಕೆ ಜಿಲ್ಲೆಯ ಆಯಾ ತಾಲೂಕು ಪ್ರವಾಸಿ ಮಂದಿರದಲ್ಲಿಸಾರ್ವಜನಿಕ ಕುಂದುಕೊರತೆಗಳ ಸಭೆ ನಡೆಯಲಿದೆ.

ಸರಕಾರಿ ಕಚೇರಿಗಳಲ್ಲಿನಡೆಯುತ್ತಿರುವ ದುರಾಡಳಿತ, ವಿಳಂಬನೀತಿ, ಸರಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ತಾರತಮ್ಯ ನೀತಿ ಅನುಸರಿಸುತ್ತಿರುವುದು, ಕಳಪೆ ಕಾಮಗಾರಿ, ಹಣ ದುರುಪಯೋಗ ಕುರಿತ ದೂರುಗಳು ಇದ್ದಲ್ಲಿಅಥವಾ ಸರಕಾರಿ ಅಧಿಕಾರಿಗಳು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿವೃಥಾ ತೊಂದರೆ ಕೊಡುವುದು ಅಥವಾ ಲಂಚ ಕೇಳುತ್ತಿದ್ದ ಬಗ್ಗೆ ದೂರುಗಳಿದ್ದಲ್ಲಿಈ ಸಭೆಗೆ ಹಾಜರಾಗಿ ನಿಗದಿತ ನಮೂನೆಯಲ್ಲಿದೂರುಗಳನ್ನು ಸಲ್ಲಿಸಬಹುದು ಹಾಗೂ ತಮ್ಮ ಅಹವಾಲುಗಳನ್ನು ಹೇಳಿಕೊಳ್ಳಬಹುದೆಂದು ಕರ್ನಾಟಕ ಲೋಕಾಯುಕ್ತ ಹಾವೇರಿ ಪೊಲೀಸ್‌ ವಿಭಾಗದ ಆರಕ್ಷಕ ಉಪ ಅಧೀಕ್ಷಕರು ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ