ಆ್ಯಪ್ನಗರ

ಬೇಟಿ ಬಚಾವೊ ಬೇಟಿ ಪಡಾವೊ ಜಾಥಾ

ಕುಮಾರಪಟ್ಟಣ: ಸಮೀಪದ ಹಿರೇಬಿದರಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿಬೇಟಿ ಬಚಾವೊ ಬೇಟಿ ಪಡಾವೊ ಜಾಥಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

Vijaya Karnataka 31 Jan 2020, 5:00 am
ಕುಮಾರಪಟ್ಟಣ: ಸಮೀಪದ ಹಿರೇಬಿದರಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿಬೇಟಿ ಬಚಾವೊ ಬೇಟಿ ಪಡಾವೊ ಜಾಥಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
Vijaya Karnataka Web beti bachao beti padao jatha
ಬೇಟಿ ಬಚಾವೊ ಬೇಟಿ ಪಡಾವೊ ಜಾಥಾ


ಮುಖ್ಯ ಶಿಕ್ಷಕಿ ನಿರ್ಮಲ ಪಟ್ಟದಕಲ್‌, ಚೇತನ ಭಗವಂತಗೌಡ್ರ, ಎಸ್‌.ಬಿ. ನಾಗಮ್ಮನವರ, ಎಚ್‌. ಆರ್‌. ಅಲ್ಲಾಪುರ, ಸರೋಜಿನಿ ಭರಮಗೌಡ್ರ, ಸುಮಾ ಬಣಕಾರ, ಇತರರಿದ್ದರು. ಸವಿತಾ ಹಾದಿಮನಿ ಪ್ರತಿಜ್ಞಾ ವಿಧಿ ಭೋಧಿಸಿದರು.

ಗ್ರಾಮದ ಪ್ರಮುಖ ಬೀದಿಗಳಲ್ಲಿಶಾಲಾ ಮಕ್ಕಳೊಂದಿಗೆ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ ಎಂಬ ಘೋಷಣೆಗಳನ್ನು ಕೂಗುತ್ತಾ ವಿದ್ಯಾರ್ಥಿಗಳು ನಡೆದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ