ಹಾವೇರಿ:ರಾಜ್ಯ ಸರಕಾರದ ರೈತ ವಿರೋಧಿ ಮತ್ತು ಜನ ವಿರೋಧಿ ನೀತಿಯನ್ನು ಖಂಡಿಸಿ, ಸರಕಾರದ ಆಡಳಿತ ವೈಫಲ್ಯ ವಿರೋಧಿಸಿ ತಕ್ಷಣ ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಧಹಿಸಿ ಜಿಲ್ಲಾ ಬಿಜೆಪಿ ಅ.14ರಂದು ಜಿಲ್ಲಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಜಿಲ್ಲಾಧ್ಯಕ್ಷ ಶಿವರಾಜ ಸಜ್ಜನರ ತಿಳಿಸಿದ್ದಾರೆ. ಜಿಲ್ಲೆಯ ಏಳೂ ತಾಲೂಕುಗಳಲ್ಲಿ ಅಂದು ಬೆಳಗ್ಗೆ 10.30ಕ್ಕೆ ಪಕ್ಷದ ಆಯಾ ಮಂಡಲ ಅಧ್ಯಕ್ಷ ರ ನೇತೃತ್ವದಲ್ಲಿ ಉಗ್ರ ಪ್ರತಿಭಟನೆ ನಡೆಸಿ ತಹಸೀಲ್ದಾರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು.
ಬಿಜೆಪಿ ಪ್ರತಿಭಟನೆ 14ಕ್ಕೆ
ಹಾವೇರಿ:ರಾಜ್ಯ ಸರಕಾರದ ರೈತ ವಿರೋಧಿ ಮತ್ತು ಜನ ವಿರೋಧಿ ನೀತಿಯನ್ನು ಖಂಡಿಸಿ, ಸರಕಾರದ ಆಡಳಿತ ವೈಫಲ್ಯ ವಿರೋಧಿಸಿ ತಕ್ಷಣ ಜಿಲ್ಲೆಯ
ವಿಕ ಸುದ್ದಿಲೋಕ 12 Oct 2016, 5:00 am