ಆ್ಯಪ್ನಗರ

ತಂಪೆರೆದ ಮಳೆ: ಸಿಡಿಲಿಗೆ ಎತ್ತು ಬಲಿ

ರಾಣೇಬೆನ್ನೂರ : ಕಳೆದ ಕೆಲವು ದಿನಗಳಿಂದ ಬಿಸಿಲಿನ ಪ್ರಖರತೆಯಿಂದ ಕಂಗಾಲಾಗಿದ್ದ ತಾಲೂಕಿನ ಜನತೆಗೆ ಗುರುವಾರ ಸುರಿದ ಮಳೆ ತುಸು ನೆಮ್ಮದಿಯನ್ನು ತಂದಿತು.

Vijaya Karnataka 25 May 2019, 5:00 am
ರಾಣೇಬೆನ್ನೂರ : ಕಳೆದ ಕೆಲವು ದಿನಗಳಿಂದ ಬಿಸಿಲಿನ ಪ್ರಖರತೆಯಿಂದ ಕಂಗಾಲಾಗಿದ್ದ ತಾಲೂಕಿನ ಜನತೆಗೆ ಗುರುವಾರ ಸುರಿದ ಮಳೆ ತುಸು ನೆಮ್ಮದಿಯನ್ನು ತಂದಿತು.
Vijaya Karnataka Web cooled rain ox died
ತಂಪೆರೆದ ಮಳೆ: ಸಿಡಿಲಿಗೆ ಎತ್ತು ಬಲಿ


ನಗರದಲ್ಲಿ ಸಂಜೆ 5ರ ಸುಮಾರು ಗುಡುಗು ಸಿಡಿಲಿನ ಆರ್ಭಟದೊಂದಿಗೆ ಪ್ರಾರಂಭವಾದ ಮಳೆ ಒಂದು ಗಂಟೆ ಕಾಲ ರಭಸದಿಂದ ಸುರಿಯಿತು. ಮಳೆಯಿಂದಾಗಿ ರಸ್ತೆಯ ಮೇಲೆಲ್ಲಾ ನೀರು ಹರಿದಾಡಿತು. ತಾಲೂಕಿನ ಗಂಗಾಪುರದಲ್ಲಿ ಮಂಜಪ್ಪ ನಿಂಗಪ್ಪ ನಂದ್ಯಾಳ ಎಂಬುವರಿಗೆ ಸೇರಿದ ಎರಡು ಎತ್ತುಗಳಿಗೆ ಸಿಡಿಲು ಬಡಿದಿದ್ದು ಆ ಪೈಕಿ ಒಂದು ಎತ್ತು ಸಾವನ್ನಪ್ಪಿದರೆ ಮತ್ತೊಂದಕ್ಕೆ ಗಂಭೀರ ಗಾಯಗಳಾಗಿವೆ. ಪಶು ಇಲಾಖೆ ವೈದ್ಯಾಧಿಕಾರಿಗಳು ಗ್ರಾಮಕ್ಕೆ ತೆರಳಿ ಗಾಯಗೊಂಡ ಎತ್ತಿಗೆ ಚಿಕಿತ್ಸೆ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ