ಆ್ಯಪ್ನಗರ

ಕೂನಬೇವು ರಸ್ತೆ ಬಂದ್‌

ರಾಣೇಬೆನ್ನೂರ : ಕೊರೊನಾ ತಡೆಗೆ ತಾಲೂಕಿನ ಕೂನಬೇವು ಗ್ರಾಮದ ಜನರು ಸ್ವಯಂಪ್ರೇರಿತರಾಗಿ ಗ್ರಾಮದ ನಾಲ್ಕು ಮುಖ್ಯ ರಸ್ತೆಗಳನ್ನು ಬಂದ್‌ ಮಾಡಿದ್ದಾರೆ. ಜನರು ಗುಂಪು ಗುಂಪಾಗಿ ಸೇರುವುದರಿಂದ ವೈರಸ್‌ ಹರಡುವ ಸಾಧ್ಯತೆ ಇದೆ. ಆದ್ದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲಿಕ್ಕೆ ಮನೆಯಲ್ಲೇ ಇರುವುದು

Vijaya Karnataka 29 Mar 2020, 5:00 am
ರಾಣೇಬೆನ್ನೂರ : ಕೊರೊನಾ ತಡೆಗೆ ತಾಲೂಕಿನ ಕೂನಬೇವು ಗ್ರಾಮದ ಜನರು ಸ್ವಯಂಪ್ರೇರಿತರಾಗಿ ಗ್ರಾಮದ ನಾಲ್ಕು ಮುಖ್ಯ ರಸ್ತೆಗಳನ್ನು ಬಂದ್‌ ಮಾಡಿದ್ದಾರೆ.
Vijaya Karnataka Web coonabeu road bandh
ಕೂನಬೇವು ರಸ್ತೆ ಬಂದ್‌

ಜನರು ಗುಂಪು ಗುಂಪಾಗಿ ಸೇರುವುದರಿಂದ ವೈರಸ್‌ ಹರಡುವ ಸಾಧ್ಯತೆ ಇದೆ. ಆದ್ದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲಿಕ್ಕೆ ಮನೆಯಲ್ಲೇ ಇರುವುದು ಅತ್ಯಗತ್ಯವಾಗಿದೆ ಎಂಬುದನ್ನು ಅರಿತುಕೊಂಡಿರುವ ಗ್ರಾಮಸ್ಥರು ಗ್ರಾಮದಿಂದ ಯಾರೂ ಹೊರಕ್ಕೆ ಹೋಗದಂತೆ ಹಾಗೂ ಹೊರಗಿನವರು ಪ್ರವೇಶಿಸದಂತೆ ದಿಗ್ಬಂಧನ ವಿಧಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ