ಆ್ಯಪ್ನಗರ

ಮೃತ ರೈತ ಕುಟುಂಬಕ್ಕೆ ಪರಿಹಾರ ಧನ ವಿತರಣೆ

ಹಾವೇರಿ:ತಾಲೂಕಿನ ದೇವಿಹೊಸೂರ ಗ್ರಾಮದಲ್ಲಿ ಇತ್ತೀಚೆಗೆ ಆತ್ಮಹತ್ಯೆಮಾಡಿಕೊಂಡ ಮಂಜುನಾಥ ಬಸವರಾಜ ದ್ಯಾವಣ್ಣವರ ಕುಟುಂಬಕ್ಕೆ ಐದು ಲಕ್ಷ

ವಿಕ ಸುದ್ದಿಲೋಕ 27 Nov 2017, 5:00 am

ಹಾವೇರಿ:ತಾಲೂಕಿನ ದೇವಿಹೊಸೂರ ಗ್ರಾಮದಲ್ಲಿ ಇತ್ತೀಚೆಗೆ ಆತ್ಮಹತ್ಯೆಮಾಡಿಕೊಂಡ ಮಂಜುನಾಥ ಬಸವರಾಜ ದ್ಯಾವಣ್ಣವರ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರ ಧನವನ್ನು ಶಾಸಕ ಬಸವರಾಜ ಶಿವಣ್ಣನವರ ಶನಿವಾರ ಚಕ್‌ ವಿತರಿಸಿದರು.

ಮೃತರ ಮನೆಗೆ ಭೇಟಿ ನೀಡಿದ ಶಾಸಕರು ಪರಿಹಾರ ಧನದ ಚೆಕ್‌ ವಿತರಿಸಿ ಮಾಥನಾಡಿ, ಶೀಘ್ರದಲ್ಲೇ ಸರಕಾರದಿಂದ ದೊರೆಯುವ ಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡುವುದಾಗಿ ಭರಸವೆ ನೀಡಿದರು. ಮೃತ ಕುಟುಂಬಕ್ಕೆ ಆತ್ಮಸ್ಥೈರ್ಯ ಹೇಳಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕರಿಯಲ್ಲಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ