ಆ್ಯಪ್ನಗರ

ವಿಭಾಗ ಮಟ್ಟದ ಯುವಜನ ತರಬೇತಿ

ಹಾವೇರಿ: ಪ್ರಸಕ್ತ 2019 -20ನೇ ಸಾಲಿನ ಬೆಳಗಾವಿ ವಿಭಾಗ ಮಟ್ಟದ ಯುವಜನ ಸಮ್ಮೇಳನ ಕಾರ್ಯಾಗಾರ ಮತ್ತು ತರಬೇತಿ ಕಾರ್ಯಕ್ರಮವು ಆ. 20 ರಿಂದ 21 ರವರೆಗೆ ವಿಜಯಪುರ ನಗರದ ಕಂದಗಲ್‌ ಹನುಮಂತರಾಯ ರಂಗ ಮಂದಿರದಲ್ಲಿ ನಡೆಯಲಿದೆ.

Vijaya Karnataka 11 Aug 2019, 5:00 am
ಹಾವೇರಿ: ಪ್ರಸಕ್ತ 2019 -20ನೇ ಸಾಲಿನ ಬೆಳಗಾವಿ ವಿಭಾಗ ಮಟ್ಟದ ಯುವಜನ ಸಮ್ಮೇಳನ ಕಾರ್ಯಾಗಾರ ಮತ್ತು ತರಬೇತಿ ಕಾರ್ಯಕ್ರಮವು ಆ. 20 ರಿಂದ 21 ರವರೆಗೆ ವಿಜಯಪುರ ನಗರದ ಕಂದಗಲ್‌ ಹನುಮಂತರಾಯ ರಂಗ ಮಂದಿರದಲ್ಲಿ ನಡೆಯಲಿದೆ.
Vijaya Karnataka Web division level youth training
ವಿಭಾಗ ಮಟ್ಟದ ಯುವಜನ ತರಬೇತಿ


ಈ ಕಾರ್ಯಾಗಾರದಲ್ಲಿ ಜಿಲ್ಲೆಯಿಂದ ನೋಂದಾಯಿತ ಯುವಜನ ಸಂಘಗಳಿಂದ 50 ಯುವಕ/ ಯುವತಿಯರು ಭಾಗವಹಿಸಬಹುದು. ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಹೆಸರುಗಳನ್ನು ಸಹಾಯಕ ನಿರ್ದೇಶಕರ ಕಚೇರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾವೇರಿ ವಿಳಾಸಕ್ಕೆ ಆ.19 ರ ಮಧ್ಯಾಹ್ನ 2 ಗಂಟೆಯೊಳಗೆ ನೊಂದಾಯಿಸಿಕೋಳ್ಳಬೇಕು. ಉಳಿತಾಯ ಖಾತೆ ಝರಾಕ್ಸ್‌ ಪ್ರತಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08375-232070/232443ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ