ಆ್ಯಪ್ನಗರ

ಪರಿಸರ ಸ್ನೇಹಿ ಗಣೇಶ ಸ್ಥಾಪಿಸಿ

ಹಾವೇರಿ : ಇಕೋ ಕ್ಲಬ್‌, ಚಾರ್ಲ್ಸ್ ಡಾರ್ವಿನ್‌ ಪರಿಸರ ಸಂಘ ಹಾಗೂ ಕಳಸೂರಿನ ಶ್ರೀ ಎಸ್‌.ಎಚ್‌. ಪಾಟೀಲ ಸರಕಾರಿ ಪ್ರೌಢಶಾಲೆ ಶಿಕ್ಷಕರು ಶಾಲಾ ಮಕ್ಕಳೊಂದಿಗೆ ನಾವೆಲ್ಲರೂ ಒಂದೇ ಎಂಬ ಘೋಷಣೆಯೊಂದಿಗೆ ಪರಿಸರ ಸ್ನೇಹಿ ಗಣೇಶ ನಿರ್ಮಾಣ ಹಾಗೂ ಸ್ಥಾಪನೆ ಕುರಿತು ಸವಣೂರ ತಾಲೂಕಿನ ಕಳಸೂರ ಗ್ರಾಮದಲ್ಲಿ ಜಾಗೃತಿ ಜಾಥಾ ಮೂಡಿಸಿದರು.

Vijaya Karnataka Web 7 Sep 2018, 5:00 am
ಹಾವೇರಿ : ಇಕೋ ಕ್ಲಬ್‌, ಚಾರ್ಲ್ಸ್ ಡಾರ್ವಿನ್‌ ಪರಿಸರ ಸಂಘ ಹಾಗೂ ಕಳಸೂರಿನ ಶ್ರೀ ಎಸ್‌.ಎಚ್‌. ಪಾಟೀಲ ಸರಕಾರಿ ಪ್ರೌಢಶಾಲೆ ಶಿಕ್ಷಕರು ಶಾಲಾ ಮಕ್ಕಳೊಂದಿಗೆ ನಾವೆಲ್ಲರೂ ಒಂದೇ ಎಂಬ ಘೋಷಣೆಯೊಂದಿಗೆ ಪರಿಸರ ಸ್ನೇಹಿ ಗಣೇಶ ನಿರ್ಮಾಣ ಹಾಗೂ ಸ್ಥಾಪನೆ ಕುರಿತು ಸವಣೂರ ತಾಲೂಕಿನ ಕಳಸೂರ ಗ್ರಾಮದಲ್ಲಿ ಜಾಗೃತಿ ಜಾಥಾ ಮೂಡಿಸಿದರು.
Vijaya Karnataka Web establish eco friendly ganesha
ಪರಿಸರ ಸ್ನೇಹಿ ಗಣೇಶ ಸ್ಥಾಪಿಸಿ


ಗ್ರಾಮದಲ್ಲಿ ವಿದ್ಯಾರ್ಥಿಗಳು ಪ್ರತಿ ಮನೆ ಮನೆಗೆ ತೆರಳಿ ರಾಸಾಯನಿಕ ಬಣ್ಣ ರಹಿತ ಗಣೇಶನನ್ನು ಸ್ಥಾಪಿಸಬೇಕು ಎಂದು ವಿನಂತಿಸಿಕೊಂಡರು. ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಘೋಷಣೆಗಳನ್ನು ಕೂಗುತ್ತಾ ಗ್ರಾಮದಲ್ಲಿ ಜಾಗೃತಿ ಜಾಥಾ ಮೂಡಿಸುವುದರ ಜತೆಗೆ ಕರ ಪತ್ರಗಳನ್ನು ಹಂಚುವ ಮೂಲಕ ಜನರಲ್ಲಿ ತಿಳಿವಳಿಕೆ ಮೂಡಿಸಿದರು.

ಮೌಲ್ಯಯುತ ಜೀವನಕ್ಕಾಗಿ ಬೇಕಾಗುವ ಉಪಾಸನೆ ಕಾರ್ಯಕ್ರಮಗಳೊಂದಿಗೆ ಸಮಾಜವನ್ನು ಸರಿದಾರಿಗೆ ತರುವುದು ಸಾರ್ವಜನಿಕ ಗಣೇಶೋತ್ಸವದ ಉದ್ದೇಶವಾಗಿದೆ ಜನರಲ್ಲಿ ತಿಳಿವಳಿಕೆ ಮೂಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ