ಆ್ಯಪ್ನಗರ

ವಿದ್ಯಾರ್ಥಿಗಳಿಗೆ ಉಚಿತ ಸೈಕಲ್‌ ವಿತರಣೆ

ಹಿರೇಕೆರೂರು: ತಾಲೂಕಿನ ನೂಲಗೇರಿ ಗ್ರಾಮದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಆವರಣದಲ್ಲಿಸೋಮವಾರ ಕರ್ನಾಟಕ ಪಬ್ಲಿಕ್‌ ಶಾಲೆಯ ಸರಕಾರಿ ಪ್ರೌಢಶಾಲಾ ವಿಭಾಗದ 8 ಮತ್ತು 9ನೇ ವರ್ಗದ ವಿದ್ಯಾರ್ಥಿಗಳಿಗೆ ಶಾಲಾ ಸುಧಾರಣಾ ಸಮಿತಿ ಉಪಾಧ್ಯಕ್ಷ ಎಂ.ಡಿ.ವೀರಾಪುರ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್‌ಗಳನ್ನು ವಿತರಿಸಿದರು.

Vijaya Karnataka 18 Sep 2019, 5:00 am
ಹಿರೇಕೆರೂರು: ತಾಲೂಕಿನ ನೂಲಗೇರಿ ಗ್ರಾಮದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಆವರಣದಲ್ಲಿಸೋಮವಾರ ಕರ್ನಾಟಕ ಪಬ್ಲಿಕ್‌ ಶಾಲೆಯ ಸರಕಾರಿ ಪ್ರೌಢಶಾಲಾ ವಿಭಾಗದ 8 ಮತ್ತು 9ನೇ ವರ್ಗದ ವಿದ್ಯಾರ್ಥಿಗಳಿಗೆ ಶಾಲಾ ಸುಧಾರಣಾ ಸಮಿತಿ ಉಪಾಧ್ಯಕ್ಷ ಎಂ.ಡಿ.ವೀರಾಪುರ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್‌ಗಳನ್ನು ವಿತರಿಸಿದರು.
Vijaya Karnataka Web free bicycle distribution to students
ವಿದ್ಯಾರ್ಥಿಗಳಿಗೆ ಉಚಿತ ಸೈಕಲ್‌ ವಿತರಣೆ


ಬಳಿಕ ಅವರು ಮಾತನಾಡಿ, ಸರಕಾರ ಕೊಟ್ಟಂತಹ ಸೈಕಲ್‌ಗಳನ್ನು ಸದ್ಭಳಕೆ ಮಾಡಿಕೊಂಡು ಶಿಕ್ಷಣ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಮಹೇಶ ನಿಂಗಾಪುರ, ಪ್ರಾಚಾರ್ಯ ಕೆ.ಸಿ.ಉಕ್ಕುಂದ, ಉಪಪ್ರಾಚಾರ್ಯ ಸಿ.ಕೆ.ಹಿರೇಮಠ, ಚಂದ್ರಪ್ಪ ಲಮಾಣಿ, ಹಾಗೂ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ