ಆ್ಯಪ್ನಗರ

ದೇವಿಗೆ ಉಡಿ ತುಂಬುವ ಕಾರ‍್ಯಕ್ರಮ

ತುಮ್ಮಿನಕಟ್ಟಿ : ರಾಣೆಬೆನ್ನೂರು ತಾಲೂಕಿನ ಪತ್ತೇಪುರ ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ಕರಿಯಮ್ಮ ದೇವಿಯ ಶ್ರಾವಣ ಮಾಸದ ಪ್ರಯುಕ್ತ ದೇವಿಗೆ ಅಭಿಷೇಕ ಮಾಡುವುದು ಮಹಿಳೆಯರಿಂದ ಉಡಿ ತುಂಬುವ ಕಾರ್ಯಕ್ರಮ ನಡೆಯಿತು.

Vijaya Karnataka 17 Aug 2019, 5:00 am
ತುಮ್ಮಿನಕಟ್ಟಿ : ರಾಣೆಬೆನ್ನೂರು ತಾಲೂಕಿನ ಪತ್ತೇಪುರ ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ಕರಿಯಮ್ಮ ದೇವಿಯ ಶ್ರಾವಣ ಮಾಸದ ಪ್ರಯುಕ್ತ ದೇವಿಗೆ ಅಭಿಷೇಕ ಮಾಡುವುದು ಮಹಿಳೆಯರಿಂದ ಉಡಿ ತುಂಬುವ ಕಾರ್ಯಕ್ರಮ ನಡೆಯಿತು.
Vijaya Karnataka Web HVR-16 TMK 01
ರಾಣೆಬೆನ್ನೂರು ತಾಲೂಕಿನ ಪತ್ತೇಪುರ ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ಕರಿಯಮ್ಮ ದೇವಿಯ ಶ್ರಾವಣ ಮಾಸದ ಪ್ರಯುಕ್ತ ದೇವಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು.


ದೇವಿಗೆ ಸಾವಿರಾರು ಭಕ್ತರು ದೇವಿಗೆ ಕಂಕಣ ಕಟ್ಟುವುದು, ಅರಿಷಿಣ, ಕುಂಕುಮ, ಬಳೆ, ಉಡಕ್ಕಿ ಹಾಕುವುದು, ಆರತಿ ಬೆಳಗುವುದು ಮಹಿಳೆಯರು ಸೇರಿದಂತೆ ಭಕ್ತರು ದೇವಿಯ ದರ್ಶನ ಪಡೆದರು. ಸುತ್ತಮುತ್ತಲಿನ ಗ್ರಾಮದ ನೂರಾರು ಭಕ್ತರು ಭಾಗವಹಿಸಿದ್ದರು. ನಂತರ ಅನ್ನ ಸಂತರ್ಪಣೆ ನಡೆಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ