ಆ್ಯಪ್ನಗರ

ಚಿಕ್ಕ ವಯಸ್ಸಿನಿಂದಲೇ ವೈಜ್ಞಾನಿಕ ಚಿಂತನೆ ಅಳವಡಿಸಿಕೊಳಿ

ರಾಣೇಬೆನ್ನೂರ: ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಿಂದಲೇ ವೈಜ್ಞಾನಿಕ ಚಿಂತನೆ ಅಳವಡಿಸಿಕೊಳ್ಳಬೇಕು ಎಂದು ಸ್ಥಳೀಯ ಎಸ್‌ಟಿಜೆಐಟಿ ಎಂಜಿನಿಯರಿಂಗ್‌ ಕಾಲೇಜ್‌ ಉಪನ್ಯಾಸಕ ಶಿವಕುಮಾರ ಹೊನ್ನಾಳಿ ಹೇಳಿದರು.

Vijaya Karnataka 31 Mar 2019, 5:00 am
ರಾಣೇಬೆನ್ನೂರ: ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಿಂದಲೇ ವೈಜ್ಞಾನಿಕ ಚಿಂತನೆ ಅಳವಡಿಸಿಕೊಳ್ಳಬೇಕು ಎಂದು ಸ್ಥಳೀಯ ಎಸ್‌ಟಿಜೆಐಟಿ ಎಂಜಿನಿಯರಿಂಗ್‌ ಕಾಲೇಜ್‌ ಉಪನ್ಯಾಸಕ ಶಿವಕುಮಾರ ಹೊನ್ನಾಳಿ ಹೇಳಿದರು.
Vijaya Karnataka Web insert scientific thinking from a very young age
ಚಿಕ್ಕ ವಯಸ್ಸಿನಿಂದಲೇ ವೈಜ್ಞಾನಿಕ ಚಿಂತನೆ ಅಳವಡಿಸಿಕೊಳಿ


ನಗರದ ಹೊರವಲಯದ ನಿಟ್ಟೂರ ಸೆಂಟ್ರಲ್‌ ಸ್ಕೂಲಿನಲ್ಲಿ ಅವಾರ್ಡ್‌ ಡೇ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಸಾಧಿಸಲು ಪಠ್ಯದ ಜತೆ ಸಾಮಾನ್ಯ ಜ್ಞಾನದ ತಿಳಿವಳಿಕೆ ಹೊಂದುವುದು ಅಗತ್ಯವಾಗಿದೆ. ನಿರ್ದಿಷ್ಟ ಗುರಿ, ಆತ್ಮವಿಶ್ವಾಸ, ಸಾಧನೆ ಛಲವಿದ್ದಲ್ಲಿ ಯಶಸ್ಸು ಹಿಂಬಾಲಿಸಿಕೊಂಡು ಬರುತ್ತದೆ ಎಂದರು.

ಶಿಕ್ಷ ಣ ಸಂಸ್ಥೆಯ ಅಧ್ಯಕ್ಷ ವೆಂಟಕೇಶ ನಿಟ್ಟೂರ ಅಧ್ಯಕ್ಷ ತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಅನನ್ಯ ಹಾಗೂ ರಾಜ್ಯಮಟ್ಟದ ಕವನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಶಾಲೆ ಶಿಕ್ಷ ಕ ದೇವರಾಜ ಅವರನ್ನು ಸನ್ಮಾನಿಸಲಾಯಿತು.

ಪ್ರಾ.ಲತಾ ನಿಟ್ಟೂರ, ಅಶ್ವಿನಿ, ಪವನ ಕುಳೇನೂರ ಮತ್ತು ಇತರರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ