ಆ್ಯಪ್ನಗರ

ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ವಿಜಯಾ ಬ್ಯಾಂಕ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಜಿಲ್ಲೆಯ ನಿರುದ್ಯೋಗಿ ಯುವತಿಯರಿಗೆ ಬ್ಯೂಟಿ ಪಾಲ್‌ರ್‍ರ ಮ್ಯಾನೆಜ್‌ಮೆಂಟ್‌ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಮತ್ತು ಅಗರ ಬತ್ತಿ (ಊದ ಬತ್ತಿ) ತಯಾರಿಕೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ

Vijaya Karnataka 29 Oct 2019, 5:00 am
ಹಾವೇರಿ: ವಿಜಯಾ ಬ್ಯಾಂಕ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಜಿಲ್ಲೆಯ ನಿರುದ್ಯೋಗಿ ಯುವತಿಯರಿಗೆ ಬ್ಯೂಟಿ ಪಾಲ್‌ರ್‍ರ ಮ್ಯಾನೆಜ್‌ಮೆಂಟ್‌ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಮತ್ತು ಅಗರ ಬತ್ತಿ (ಊದ ಬತ್ತಿ) ತಯಾರಿಕೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ. ಉಚಿತ ಊಟ ಮತ್ತು ವಸತಿಯೊಂದಿಗೆ ತರಬೇತಿಯನ್ನು ಉಚಿತವಾಗಿ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಜಾತಿ ಮತ್ತು ಆದಾಯ, ಆಧಾರ ಕಾರ್ಡ್‌, ಪಡಿತರ ಚೀಟಿ, ಇತ್ತೀಚಿನ ಭಾವಚಿತ್ರ, ಜನ್ಮ ದಿನಾಂಕ ದೃಢೀಕರಣ ಪ್ರಮಾಣ ಪತ್ರದ ಝೆರಾಕ್ಸ್‌ ಪ್ರತಿಗಳನ್ನು ಲಗತ್ತಿಸಿ, ಅ.30, 2019 ರೊಳಗೆ ಅರ್ಜಿ ಸಲ್ಲಿಸಬೇಕು. ಮೊದಲು ಅರ್ಜಿ ಸಲ್ಲಿಸಿದವರಿಗೆ ಪ್ರಥಮ ಆದ್ಯತೆ ಸಿಗಲಿದೆ. ಹೆಚ್ಚಿನ ಮಾಹಿತಿಗೆ ದೂ: 08375-249160 ಮತ್ತು ಮೊ.9740377623ನ್ನು ಕಚೇರಿ ವೇಳೆಯಲ್ಲಿಸಂಪರ್ಕಿಸಿಬಹುದು.
Vijaya Karnataka Web invitation to apply for free training
ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ