ಆ್ಯಪ್ನಗರ

ಜೋಡೆತ್ತಿನ ಗಾಡಾ ಓಡಿಸುವ ಸ್ಪರ್ಧೆ

ತುಮ್ಮಿನಕಟ್ಟಿ : ನಿಟ್ಟೂರು ಗ್ರಾಮದಲ್ಲಿ ಶ್ರೀ ಬಸವೇಶ್ವರ ಯುವಕ ಮಂಡಳಿ ಆಶ್ರಯದಲ್ಲಿ ಶನಿವಾರ 7ನೇ ಬಾರಿಗೆ ಯುಗಾದಿ ಹಬ್ಬದ ಪ್ರಯುಕ್ತ ರಾಜ್ಯ ಮಟ್ಟದ ಜೋಡೆತ್ತಿನ ಗಾಡಾ ಓಡಿಸುವ ಸ್ಪರ್ಧೆ ನಡೆಯಿತು.

Vijaya Karnataka 14 Apr 2019, 5:00 am
ತುಮ್ಮಿನಕಟ್ಟಿ : ನಿಟ್ಟೂರು ಗ್ರಾಮದಲ್ಲಿ ಶ್ರೀ ಬಸವೇಶ್ವರ ಯುವಕ ಮಂಡಳಿ ಆಶ್ರಯದಲ್ಲಿ ಶನಿವಾರ 7ನೇ ಬಾರಿಗೆ ಯುಗಾದಿ ಹಬ್ಬದ ಪ್ರಯುಕ್ತ ರಾಜ್ಯ ಮಟ್ಟದ ಜೋಡೆತ್ತಿನ ಗಾಡಾ ಓಡಿಸುವ ಸ್ಪರ್ಧೆ ನಡೆಯಿತು.
Vijaya Karnataka Web HVR-13 TMK 01


ಸ್ಪರ್ಧೆಯಲ್ಲಿ ಬೈಲಹೊಂಗಲ, ಹಾವೇರಿ, ಧಾರವಾಡ, ಹಾನಗಲ್‌, ಮಹಾರಾಷ್ಟ್ರ, ಲಕ್ಷ್ಮೇಶ್ವರ, ಬ್ಯಾಡಗಿ, ಹಿರೇಕೆರೂರು, ರಟ್ಟೀಹಳ್ಳಿ ತಾಲೂಕು ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಂದ ಎತ್ತುಗಳು ಆಗಮಿಸಿದ್ದವು. ಬೆಳಗ್ಗೆ 8 ರಿಂದ ಗಾಡಿ ಓಡಿಸುವ ಸ್ಪರ್ಧೆ ಪ್ರಾರಂಭವಾಯಿತು. ಬಿಸಿಲಿನಲ್ಲಿ ಎತ್ತುಗಳು ಓಡುತ್ತಿರುವುದನ್ನು ನೋಡಲು ಮಹಿಳೆಯರು ಸೇರಿದಂತೆ ಸಾವಿರಾರು ಸಾರ್ವಜನಿಕರು ಬೇರೆ ಬೇರೆ ಗ್ರಾಮಗಳಿಂದ ಜಿಲ್ಲೆ ಹಾಗೂ ತಾಲೂಕುಗಳಿಂದ ಸಾರ್ವಜನಿಕರು ಆಗಮಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ