ಆ್ಯಪ್ನಗರ

ಕರ್ನಾಟಕ ರಾಜ್ಯೋತ್ಸವ ಸಮಾರಂಭ

ರಾಣೇಬೆನ್ನೂರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸ್ಥಳೀಯ ನಗರಸಭೆಯ ಗುಡ್ಡದ ಸ್ಮಾರಕ ಭವನದಲ್ಲಿನ.1ರಂದು ಬೆಳಗ್ಗೆ 11ಕ್ಕೆ 64ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭ ಏರ್ಪಡಿಸಲಾಗಿದೆ. ತಹಸೀಲ್ದಾರ ಸಿ.ಎಸ್‌.ಕುಲಕರ್ಣಿ ಧ್ವಜಾರೋಹಣ ನೆರವೇರಿಸುವರು. ಹಾವೇರಿ ಹುಕ್ಕೇರಿಮಠದ ಸದಾಶಿವ ಶ್ರೀಗಳು

Vijaya Karnataka 29 Oct 2019, 5:00 am
ರಾಣೇಬೆನ್ನೂರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸ್ಥಳೀಯ ನಗರಸಭೆಯ ಗುಡ್ಡದ ಸ್ಮಾರಕ ಭವನದಲ್ಲಿನ.1ರಂದು ಬೆಳಗ್ಗೆ 11ಕ್ಕೆ 64ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭ ಏರ್ಪಡಿಸಲಾಗಿದೆ. ತಹಸೀಲ್ದಾರ ಸಿ.ಎಸ್‌.ಕುಲಕರ್ಣಿ ಧ್ವಜಾರೋಹಣ ನೆರವೇರಿಸುವರು. ಹಾವೇರಿ ಹುಕ್ಕೇರಿಮಠದ ಸದಾಶಿವ ಶ್ರೀಗಳು ಸಾನ್ನಿಧ್ಯ ವಹಿಸುವರು. ತಾಪಂ ಅಧ್ಯಕ್ಷೆ ಗೀತಾ ಲಮಾಣಿ ಅಧ್ಯಕ್ಷತೆ ವಹಿಸುವರು. ಜಿಪಂ ಉಪಾಧ್ಯಕ್ಷೆ ಗಿರಿಜಮ್ಮ ಬ್ಯಾಲದಹಳ್ಳಿ, ಸ್ಥಾಯಿ ಸಮಿತಿ ಅಧ್ಯಕ್ಷ ಮಾರುತಿ ರಾಠೋಟ, ಸದಸ್ಯರುಗಳಾದ ಏಕನಾಥ ಭಾನುವಳ್ಳಿ, ಶಿವಾನಂದ ಕನ್ನಪ್ಪಳವರ, ಮಂಗಳಗೌರಿ ಪೂಜಾರ, ಗದಿಗೆವ್ವ ದೇಸಾಯಿ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಸಿದ್ದಪ್ಪ ಹುಗ್ಗಿ, ಟಿಎಪಿಸಿಎಂಎಸ್‌ ಅಧ್ಯಕ್ಷ ರಾಮಪ್ಪ ಹರಿಹರ, ತಾಪಂ ಉಪಾಧ್ಯಕ್ಷೆ ಕಸ್ತೂರಮ್ಮ ಹೊನ್ನಾಳಿ ಮುಖ್ಯ ಅತಿಥಿಗಳಾಗಿ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.
Vijaya Karnataka Web karnataka rajyotsava ceremony
ಕರ್ನಾಟಕ ರಾಜ್ಯೋತ್ಸವ ಸಮಾರಂಭ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ