ರಾಣೇಬೆನ್ನೂರ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಭಾಗಿತ್ವದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಜೂ.5ರಂದು ಬೆಳಗ್ಗೆ 9.30ಕ್ಕೆ ಕಾನೂನು ಸಾಕ್ಷ ರಥಾ ರಥಯಾತ್ರೆಯ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮ ಏರ್ಪಡಿಸಲಾಗಿದೆ. ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಬಿ.ಜಿ.ಪ್ರಮೋದ ಉದ್ಘಾಟಿಸುವರು. ವಕೀಲರ ಸಂಘದ ಅಧ್ಯಕ್ಷ ಎಂ.ಬಿ.ಚಿನ್ನಪ್ಪನವರ ಅಧ್ಯಕ್ಷ ತೆ ವಹಿಸುವರು. ಪ್ರಧಾನ ದಿವಾಣಿ ನ್ಯಾಯಾಧೀಶ ಪಿ.ಶಿವರಾಜ, ವಕೀಲರ ಸಂಘದ ಉಪಾಧ್ಯಕ್ಷ ಎಂ.ಎನ್.ರೊಡ್ಡನವರ, ಕಾರ್ಯದರ್ಶಿ ಕುಮಾರ ಎಳೆಹೊಳಿ, ಮುಖ್ಯ ಅತಿಥಿಗಳಾಗಿ ಆಗಮಿಸುವರು. ಸ್ಥಳೀಯ ಅರಣ್ಯ ಇಲಾಖೆ ಉಪವಿಭಾಗದ ವಲಯ ಅರಣ್ಯಾಧಿಕಾರಿ ಎಚ್.ಉಷಾರಾಣಿ ಅವರಯ ವಿಶ್ವ ಪರಿಸರ ದಿನಾಚರಣೆ ಕುರಿತು ಹಾಗೂ ನ್ಯಾಯವಾದಿ ಎಂ.ಬಿ.ಜಾಡರ ಅವರು ಭೂ ಸಂರಕ್ಷ ಣಾ ವಿಧಾನ ಕುರಿತು ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
ಕಾನೂನು ಅರಿವು ಕಾರ್ಯಕ್ರಮ ಇಂದು
ರಾಣೇಬೆನ್ನೂರ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಭಾಗಿತ್ವದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಜೂ.5ರಂದು ಬೆಳಗ್ಗೆ 9.30ಕ್ಕೆ ಕಾನೂನು ಸಾಕ್ಷ ರಥಾ ರಥಯಾತ್ರೆಯ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮ ಏರ್ಪಡಿಸಲಾಗಿದೆ.
Vijaya Karnataka 5 Jun 2019, 5:00 am