ಆ್ಯಪ್ನಗರ

ಅಂಗನವಾಡಿ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ

ರಟ್ಟೀಹಳ್ಳಿ: ಮಕ್ಕಳು, ಮಹಿಳೆಯರು ಆರೋಗ್ಯವಂತರಾಗಿರಬೇಕೆಂದು ಅಂಗನವಾಡಿ ಮತ್ತು ಆರೋಗ್ಯ ಇಲಾಖೆಯ ಮೂಲಕ ಸರಕಾರ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಫಲಾನುಭವಿಗಳು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ಯಡಗೋಡ ಅಂಗನವಾಡಿ ಕಾರ್ಯಕರ್ತೆ ಉಮಾ ಬಾಗೂರು ಹೇಳಿದರು.

Vijaya Karnataka 25 Sep 2020, 5:00 am
ರಟ್ಟೀಹಳ್ಳಿ: ಮಕ್ಕಳು, ಮಹಿಳೆಯರು ಆರೋಗ್ಯವಂತರಾಗಿರಬೇಕೆಂದು ಅಂಗನವಾಡಿ ಮತ್ತು ಆರೋಗ್ಯ ಇಲಾಖೆಯ ಮೂಲಕ ಸರಕಾರ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಫಲಾನುಭವಿಗಳು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ಯಡಗೋಡ ಅಂಗನವಾಡಿ ಕಾರ್ಯಕರ್ತೆ ಉಮಾ ಬಾಗೂರು ಹೇಳಿದರು.
Vijaya Karnataka Web 24 RATTIHALLI 4_23
ರಟ್ಟೀಹಳ್ಳಿ ತಾಲೂಕಿನ ಹಿರೇಮಾದಾಪುರ ಗ್ರಾಮದಲ್ಲಿಬುಧವಾರ ರಾಷ್ಟ್ರೀಯ ಪೋಷಣಾ ಅಭಿಯಾನದ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ನಡೆಯಿತು.


ಅವರು ಹಿರೇಮಾದಾಪುರ ಗ್ರಾಮದ 1 ಮತ್ತು 2ನೇ ಅಂಗನವಾಡಿ ಕೇಂದ್ರದ ವತಿಯಿಂದ ನಡೆದ ರಾಷ್ಟ್ರೀಯ ಪೋಷಣಾ ಅಭಿಯಾನದ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮದಲ್ಲಿಮಾತನಾಡಿದರು.

ಗರ್ಭಿಣಿಯರು, ಬಾಣಂತಿಯರು ಅಂಗನವಾಡಿ ಕೇಂದ್ರಗಳಲ್ಲಿನೀಡುವ ಪೌಷ್ಟಿಕ ಆಹಾರವನ್ನು ಪಡೆದುಕೊಳ್ಳಬೇಕು. ಮಹಿಳೆಯರು ಪೌಷ್ಟಿಕ ಆಹಾರ ಸೇವಿಸಬೇಕು. ಸ್ವಚ್ಛತೆ ಬಗ್ಗೆ ಎಲ್ಲರೂ ಕಾಳಜಿ ವಹಿಸಬೇಕು, ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ