ಆ್ಯಪ್ನಗರ

ವಾರಸುದಾರರಿಗೆ ಮೊಬೈಲ್‌ ಹಸ್ತಾಂತರ

ರಾಣೇಬೆನ್ನೂರ: ಪ್ರಯಾಣಿಕರೊಬ್ಬರು ಕಳೆದುಕೊಂಡಿದ್ದ ದುಬಾರಿ ಬೆಲೆಯ ಮೊಬೈಲ್‌ನ್ನು ವಾರುಸುದಾರರಿಗೆ ತಲುಪಿಸುವ ಮೂಲಕ ಇಲ್ಲಿನ ಶಹರ ಠಾಣೆಯ ಪೇದೆ ಕೃಷ್ಣಾರೆಡ್ಡಿ ಪ್ರಾಮಾಣಿಕತೆ ಮೆರೆದಿದ್ದಾರೆ.

Vijaya Karnataka 6 Dec 2018, 5:00 am
ರಾಣೇಬೆನ್ನೂರ: ಪ್ರಯಾಣಿಕರೊಬ್ಬರು ಕಳೆದುಕೊಂಡಿದ್ದ ದುಬಾರಿ ಬೆಲೆಯ ಮೊಬೈಲ್‌ನ್ನು ವಾರುಸುದಾರರಿಗೆ ತಲುಪಿಸುವ ಮೂಲಕ ಇಲ್ಲಿನ ಶಹರ ಠಾಣೆಯ ಪೇದೆ ಕೃಷ್ಣಾರೆಡ್ಡಿ ಪ್ರಾಮಾಣಿಕತೆ ಮೆರೆದಿದ್ದಾರೆ.
Vijaya Karnataka Web mobile transfers to claimants
ವಾರಸುದಾರರಿಗೆ ಮೊಬೈಲ್‌ ಹಸ್ತಾಂತರ


ಕೃಷ್ಣಾರೆಡ್ಡಿ ಇತ್ತೀಚೆಗೆ ಬೆಂಗಳೂರಿನಿಂದ ನಗರಕ್ಕೆ ಆಗಮಿಸುವ ವೇಳೆ ಬಸ್‌ನಲ್ಲಿ 34 ಸಾವಿರ ರೂ. ಮೌಲ್ಯದ ಮೊಬೈಲ್‌ ದೊರೆತಿದೆ. ಆದರೆ ಚಾರ್ಜ್‌ಯಿಲ್ಲದೇ ಬಂದಾಗಿತ್ತು. ನಂತರ ಪೇದೆ ಅದನ್ನು ಚಾರ್ಚ್‌ ಮಾಡಿ ಅದರ ವಾರಸುದಾರ ದಾವಣಗೆರೆ ನಿಜಲಿಂಗಪ್ಪ ಬಡಾವಣೆಯ ನಿವಾಸಿ ರಿಯಾಜ್‌ಖಾನ್‌ ಅವರಿಗೆ ಹಸ್ತಾಂತರ ಮಾಡಿದ್ದಾರೆ. ಪೇದೆಯ ಪ್ರಾಮಾಣಿಕತೆಗೆ ಪಿಎಸ್‌ಐ ಟಿ. ಮಂಜಣ್ಣ ಹಾಗೂ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ