ಆ್ಯಪ್ನಗರ

ನೋಟೀಸ್‌ ಜಾರಿ

ಹಾವೇರಿ: ಅತಿವೃಷ್ಠಿ ಹಾಗೂ ನೆರೆ ಸಂತ್ರಸ್ತರಿಗೆ ತುರ್ತು ಪರಿಹಾರ ವಿತರಣೆಯಲ್ಲಿ ನಿರ್ಲಕ್ಷ ್ಯ ಹಾಗೂ ಪರಿಹಾರ ಮಾರ್ಗಸೂಚಿಗಳನ್ನು ಪಾಲಿಸದೇ ಇರುವುದರಿಂದ ಶಿಸ್ತು ಕ್ರಮ ತೆಗೆದುಕೊಳ್ಳುವ ಕುರಿತು ಹಾವೇರಿ ತಹಸೀಲ್ದಾರ ಅವರಿಗೆ ಕಾರಣ ಕೇಳಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ನೋಟೀಸ್‌ ಜಾರಿ ಮಾಡಿದ್ದಾರೆ.

Vijaya Karnataka 25 Aug 2019, 5:00 am
ಹಾವೇರಿ: ಅತಿವೃಷ್ಠಿ ಹಾಗೂ ನೆರೆ ಸಂತ್ರಸ್ತರಿಗೆ ತುರ್ತು ಪರಿಹಾರ ವಿತರಣೆಯಲ್ಲಿ ನಿರ್ಲಕ್ಷ ್ಯ ಹಾಗೂ ಪರಿಹಾರ ಮಾರ್ಗಸೂಚಿಗಳನ್ನು ಪಾಲಿಸದೇ ಇರುವುದರಿಂದ ಶಿಸ್ತು ಕ್ರಮ ತೆಗೆದುಕೊಳ್ಳುವ ಕುರಿತು ಹಾವೇರಿ ತಹಸೀಲ್ದಾರ ಅವರಿಗೆ ಕಾರಣ ಕೇಳಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ನೋಟೀಸ್‌ ಜಾರಿ ಮಾಡಿದ್ದಾರೆ.
Vijaya Karnataka Web notice issued
ನೋಟೀಸ್‌ ಜಾರಿ


ಸರಕಾರದ ಆದೇಶದನ್ವಯ ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ಮಾರ್ಗಸೂಚಿಯನ್ವಯ ಅತಿವೃಷ್ಠಿ ಹಾಗೂ ನೆರೆ ಸಂತ್ರಸ್ತರಿಗೆ ತಕ್ಷ ಣ 10 ಸಾವಿರ ರೂ. ಪರಿಹಾರ ನೀಡಲು ಸೂಚಿಸಿದ್ದರೂ ಸಂತ್ರಸ್ತರಿಗೆ ಹಣ ಪಾವತಿಸಿದೇ ಇರುವುದು, ಅಲ್ಲದೇ ಹಣ ಪಾವತಿ ಮಾಡಿರುವುದಾಗಿ ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ನೀಡಿರುವುದು ನೆರೆ ಸಂದರ್ಭದಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸದೇ ವಿಫಲವಾಗಿರುವ ಕುರಿತಂತೆ ಕಾರಣ ಕೇಳಿ ನೋಟೀಸ್‌ ಜಾರಿ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ