ಆ್ಯಪ್ನಗರ

ಒನ್‌ಮ್ಯಾನ್‌ ಶೋ ಸಕ್ಸಸ್‌: ಜೋಶಿ

ಶಿಗ್ಗಾವಿ (ಹಾವೇರಿ): ಪ್ರವಾಹ ಸಂದರ್ಭದಲ್ಲಿ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಒನ್‌ಮ್ಯಾನ್‌ ಶೋ ಸಕ್ಸಸ್‌ ಆಗಿದೆ ಎಂದು ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಹೇಳಿದರು.

Vijaya Karnataka 13 Aug 2019, 5:00 am
ಶಿಗ್ಗಾವಿ (ಹಾವೇರಿ): ಪ್ರವಾಹ ಸಂದರ್ಭದಲ್ಲಿ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಒನ್‌ಮ್ಯಾನ್‌ ಶೋ ಸಕ್ಸಸ್‌ ಆಗಿದೆ ಎಂದು ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಹೇಳಿದರು.
Vijaya Karnataka Web oneman show success joshi
ಒನ್‌ಮ್ಯಾನ್‌ ಶೋ ಸಕ್ಸಸ್‌: ಜೋಶಿ


ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನಲ್ಲಿ ನಾಗನೂರು ಕೆರೆ ಪ್ರವಾಹದಿಂದ ಹಾನಿಗೀಡಾದ ಪ್ರದೇಶಗಳಿಗೆ ಸೋಮವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ನೆರೆ ಸಂತ್ರಸ್ತರ ಬವಣೆ ಆಲಿಸಲು ಹಿರಿಯ ಶಾಸಕರು, ಸಂಸದರನ್ನೊಳಗೊಂಡ ತಂಡಗಳೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಓಡಾಡುತ್ತಿದ್ದಾರೆ. ಅತಿವೃಷ್ಟಿ ನಿರ್ವಹಣೆಯ ಕೆಲಸಗಳು ಸಂಪೂರ್ಣ ಯಶಸ್ವಿಯಾಗಿವೆ. ಬೇಗ ಸಂಪುಟ ರಚನೆ ಆಗುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದೇವೆ'' ಎಂದು ಜೋಶಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ