ಆ್ಯಪ್ನಗರ

ಪಿಂಚಣಿ: ಸೂಚನೆ

ಹಿರೇಕೆರೂರು: ಹಿರೇಕೆರೂರ-ರಟ್ಟೀಹಳ್ಳಿ ತಾಲೂಕಿನಲ್ಲಿರುವ ಪಿಂಚಣಿ ವೇತನ ಪಡೆಯುತ್ತಿರುವವರು ಮತ್ತು ಕುಟುಂಬ(ಫ್ಯಾಮಿಲಿ ಪೆನ್ಶನ್‌) ಪಿಂಚಣಿ ಪಡೆಯುತ್ತಿರುವವರು ತಮ್ಮ ಪಿಂಚಣಿಗೆ ಸಂಬಂಧಿಸಿದಂತೆ ಏನಾದರೂ ತೊಂದರೆಗಳಿದ್ದರೆ, ಸಮಸ್ಯೆಗಳಿದ್ದರೆ ಅ.20ರೊಳಗಾಗಿ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

Vijaya Karnataka 18 Aug 2019, 5:00 am
ಹಿರೇಕೆರೂರು: ಹಿರೇಕೆರೂರ-ರಟ್ಟೀಹಳ್ಳಿ ತಾಲೂಕಿನಲ್ಲಿರುವ ಪಿಂಚಣಿ ವೇತನ ಪಡೆಯುತ್ತಿರುವವರು ಮತ್ತು ಕುಟುಂಬ(ಫ್ಯಾಮಿಲಿ ಪೆನ್ಶನ್‌) ಪಿಂಚಣಿ ಪಡೆಯುತ್ತಿರುವವರು ತಮ್ಮ ಪಿಂಚಣಿಗೆ ಸಂಬಂಧಿಸಿದಂತೆ ಏನಾದರೂ ತೊಂದರೆಗಳಿದ್ದರೆ, ಸಮಸ್ಯೆಗಳಿದ್ದರೆ ಅ.20ರೊಳಗಾಗಿ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.
Vijaya Karnataka Web pension notice
ಪಿಂಚಣಿ: ಸೂಚನೆ


ತಾಲೂಕಾ ನಿವೃತ್ತ ನೌಕರರ ಸಂಘದ ಕಚೇರಿಗೆ ದಾಖಲಾತಿಗಳೊಂದಿಗೆ ಆಗಮಿಸಿ ಸಂಘದ ಅಧÜ್ಯಕ್ಷ ರೊಂದಿಗೆ ಚರ್ಚಿಸುವಂತೆ ಹಾಗೂ ಅ.23ರಂದು ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜರುಗುವ ಜಿಲ್ಲಾ ಮಟ್ಟದ ಪಿಂಚಣಿ ಅದಾಲತ್ತಿನಲ್ಲಿ ಭಾಗವಹಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ 9964402177ಸಂಪರ್ಕಿಸುವಂತೆ ತಾಲೂಕಾ ನಿವೃತ್ತ ನೌಕರರ ಸಂಘದ ಅಧÜ್ಯಕ್ಷ ಎಲ್‌.ಬಿ.ತೆಂಬದ, ಪ್ರಧಾನ ಕಾರ್ಯದರ್ಶಿ ಹೆಚ್‌.ಬಿ.ಹನುಮಗೌಡ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ