ಆ್ಯಪ್ನಗರ

ರಾಜೀವ್‌ ಗಾಂಧಿ ಪುಣ್ಯಸ್ಮರಣೆ

ಶಿಗ್ಗಾವಿ : ಪಟ್ಟಣದ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ 30ನೇ ವರ್ಷದ ಪುಣ್ಯಸ್ಮರಣೆ ನಡೆಯಿತು.ಜಿಪಂ ಸದಸ್ಯ ರಮೇಶ ದುಗ್ಗತ್ತಿ, ಎಪಿಎಂಸಿ ಉಪಾಧ್ಯಕ್ಷ ಹನುಮರೆಡ್ಡಿ ನಡುವಿನಮನಿ, ಕೆಪಿಸಿಸಿ ಸಾಮಾಜಿಕ ಜಾಲತಾಣದ ಸಂಚಾಲಕ ಮಾಲತೇಶ ಸಾಲಿ, ಕೆಪಿಸಿಸಿ

Vijaya Karnataka 24 May 2020, 5:00 am
ಶಿಗ್ಗಾವಿ : ಪಟ್ಟಣದ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ 30ನೇ ವರ್ಷದ ಪುಣ್ಯಸ್ಮರಣೆ ನಡೆಯಿತು.
Vijaya Karnataka Web rajiv gandhi commemoration
ರಾಜೀವ್‌ ಗಾಂಧಿ ಪುಣ್ಯಸ್ಮರಣೆ

ಜಿಪಂ ಸದಸ್ಯ ರಮೇಶ ದುಗ್ಗತ್ತಿ, ಎಪಿಎಂಸಿ ಉಪಾಧ್ಯಕ್ಷ ಹನುಮರೆಡ್ಡಿ ನಡುವಿನಮನಿ, ಕೆಪಿಸಿಸಿ ಸಾಮಾಜಿಕ ಜಾಲತಾಣದ ಸಂಚಾಲಕ ಮಾಲತೇಶ ಸಾಲಿ, ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶ ಹಾಧಿಮನಿ, ತಾಲೂಕು ವಕ್ತಾರ ಮಂಜುನಾಥ ಮಣ್ಣಣ್ಣವರ, ಮುಕ್ತೇರ ತಿಮ್ಮಾಪುರ, ಜಿಲಾನಿ ಜಂಗ್ಲಿಯವರ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ