ಆ್ಯಪ್ನಗರ

ರಂಭಾಪುರಿ ಶ್ರೀಗಳ ಅಡ್ಡಪಲ್ಲಕ್ಕಿ ಮಹೋತ್ಸವ

ಬಾಳೇಹೊನ್ನೂರಿನ ರಂಭಾಪುರಿ ಜಗದ್ಗುರು ಡಾವೀರಸೋಮೇಶ್ವರ ರಾಜದೇಶೀಕೇಂದ್ರ ಶಿವಾಚಾರ್ಯರ ಅಡ್ಡಪಲ್ಲಕ್ಕಿ ಮಹೋತ್ಸವ ಗ್ರಾಮದಲ್ಲಿ ಅದ್ಧೂರಿಯಾಗಿ ಜರುಗಿತು...

Vijaya Karnataka 29 Jun 2019, 5:00 am
ಹಂಸಭಾವಿ: ಬಾಳೇಹೊನ್ನೂರಿನ ರಂಭಾಪುರಿ ಜಗದ್ಗುರು ಡಾ.ವೀರಸೋಮೇಶ್ವರ ರಾಜದೇಶೀಕೇಂದ್ರ ಶಿವಾಚಾರ್ಯರ ಅಡ್ಡಪಲ್ಲಕ್ಕಿ ಮಹೋತ್ಸವ ಗ್ರಾಮದಲ್ಲಿ ಅದ್ಧೂರಿಯಾಗಿ ಜರುಗಿತು.
Vijaya Karnataka Web rambhapuri shris crosswalk jubilee
ರಂಭಾಪುರಿ ಶ್ರೀಗಳ ಅಡ್ಡಪಲ್ಲಕ್ಕಿ ಮಹೋತ್ಸವ


ಗ್ರಾಮದ ವೀರಭದ್ರೇಶ್ವರ ದೇವಸ್ಥಾನದ ಆವರಣದಿಂದ ಹೊರಟ ಅಡ್ಡಪಲ್ಲಕ್ಕಿ ಮಹೋತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಶಿವಯೋಗಾಶ್ರಮ ತಲುಪಿತು.

ಸಮೀಪದ ಗುಡ್ಡದಮಲ್ಲಾಪುರದ ಶ್ರೀ ಮೂಕಪ್ಪ (ವೃಷಭ ರೂಪಿ), ಸ್ಥಳೀಯ ಶಿವಯೋಗಾಶ್ರಮದ ಪೀಠಾಧಿಪತಿ ಸಿದ್ದಲಿಂಗ ಮಹಾಸ್ವಾಮಿಗಳು ನಾಡಿನ ವಿವಿಧ ಮಠಗಳ ಮಹಾಸ್ವಾಮಿಗಳು ಅಪಾರ ಭಕ್ತರು ಉಪಸ್ಥಿತರಿದ್ದರು. ಝಾಂಜ್‌,ಭಾಜಾ ಭಜೆಂತ್ರಿ ಡೊಳ್ಳು ಮೆರವಣಿಗೆಗೆ ಮೆರಗು ನೀಡಿದವು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ