ಆ್ಯಪ್ನಗರ

ಕುರುಬ ನೌಕರರ ಸಮಾವೇಶ ನಾಳೆ

ರಾಣೇಬೆನ್ನೂರ: ತಾಲೂಕು ಕುರುಬ ನೌಕರರ ಸಂಘ, ಪ್ರದೇಶ ಕುರುಬರ ಸಂಘದ ತಾಲೂಕು ಘಟಕ ಮತ್ತು ಕುರುಬ ಸಮಾಜದ ವಿವಿಧ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಅ.21ರಂದು ಬೆಳಗ್ಗೆ 10ಕ್ಕೆ ನಗರದ ಬೀರಲಿಂಗೇಶ್ವರ (ಹೊರಗುಡಿ) ದೇವಸ್ಥಾನದ ಆವರಣದಲ್ಲಿ ಕುರುಬ ನೌಕರರ ಸಮಾವೇಶ, ತಾಲೂಕು ಮಟ್ಟದ ಶೈಕ್ಷ ಣಿಕ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ. ಕಾಗಿನೆಲೆ ಕನಕ

Vijaya Karnataka 20 Oct 2018, 5:00 am
ರಾಣೇಬೆನ್ನೂರ: ತಾಲೂಕು ಕುರುಬ ನೌಕರರ ಸಂಘ, ಪ್ರದೇಶ ಕುರುಬರ ಸಂಘದ ತಾಲೂಕು ಘಟಕ ಮತ್ತು ಕುರುಬ ಸಮಾಜದ ವಿವಿಧ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಅ.21ರಂದು ಬೆಳಗ್ಗೆ 10ಕ್ಕೆ ನಗರದ ಬೀರಲಿಂಗೇಶ್ವರ (ಹೊರಗುಡಿ) ದೇವಸ್ಥಾನದ ಆವರಣದಲ್ಲಿ ಕುರುಬ ನೌಕರರ ಸಮಾವೇಶ, ತಾಲೂಕು ಮಟ್ಟದ ಶೈಕ್ಷ ಣಿಕ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ. ಕಾಗಿನೆಲೆ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಅರಣ್ಯ ಮತ್ತು ಪರಿಸರ ಸಚಿವ ಆರ್‌.ಶಂಕರ್‌ ಉದ್ಘಾಟಿಸುವರು.
Vijaya Karnataka Web shepherds conference is tomorrow
ಕುರುಬ ನೌಕರರ ಸಮಾವೇಶ ನಾಳೆ


ಶಿವಮೊಗ್ಗ ಶಾಸಕ ಕೆ.ಎಸ್‌.ಈಶ್ವರಪ್ಪ ಪ್ರತಿಭಾ ಪುರಸ್ಕಾರದ ಬಹುಮಾನ ವಿತರಿಸುವರು. ತಾಲೂಕು ಕುರುಬ ನೌಕರರ ಸಂಘದ ಅಧ್ಯಕ್ಷ ಎಂ.ಡಿ.ದ್ಯಾಮಣ್ಣನವರ ಅಧ್ಯಕ್ಷ ತೆ ವಹಿಸುವರು. ಜಿ.ಪಂ. ಅಧ್ಯಕ್ಷ ಎಸ್‌.ಕೆ.ಕರಿಯಣ್ಣನವರ, ಡಿಡಿಪಿಐ ಅಂದಾನೆಪ್ಪ ವಡಗೇರ, ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಹೊರಪೇಟೆ ಮಲ್ಲೇಶಪ್ಪ, ನವದೆಹಲಿಯ ಎ.ಐ.ಪಿ.ಟಿ.ಎಫ್‌. ರಾಷ್ಟ್ರ ಉಪಾಧ್ಯಕ್ಷ ಬಸವರಾಜ ಗುರಿಕಾರ, ಮಕ್ಕಳ ತಜ್ಞ ಡಾ.ಪ್ರವೀಣ ಖನ್ನೂರ, ಹಾವೇರಿಯ ಸಹಾಯಕ ಕೃಷಿ ನಿರ್ದೇಶಕ ಕರಿಯಲ್ಲಪ್ಪ ಕೊರಚರ, ಹಿರೇಕೆರೂರ ಕ್ಷೇತ್ರ ಶಿಕ್ಷ ಣಾಧಿಕಾರಿ ಬಸವರಾಜಪ್ಪ ಯು., ತಾಲೂಕು ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಮರಡೆಪ್ಪ ಪೂಜಾರ ಅತಿಥಿಗಳಾಗಿ ಆಗಮಿಸುವರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ