ಆ್ಯಪ್ನಗರ

ವಿದ್ಯಾರ್ಥಿಗಳಿಂದ ಸ್ವಚ್ಛತಾಜಾಥಾ ಕಾರ್ಯಕ್ರಮ

ತುಮ್ಮಿನಕಟ್ಟಿ: ರಾಣೇಬೆನ್ನೂರು ತಾಲೂಕಿನ ಕುಪ್ಪೆಲೂರು ಗ್ರಾಮದಲ್ಲಿಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಹಿಂದೂಸ್ಥಾನ ಪೆಟ್ರೋಲಿಯಂ ಕಾಪೋರ್‍ರೇಶನ್‌ ಲಿಮಿಟೆಡ್‌ ಇವರ ಸಂಯೋಗದಲ್ಲಿವಿದ್ಯಾರ್ಥಿಗಳಿಗೆ ಸ್ವಚ್ಚತೆ ಬಗ್ಗೆ ಚಿತ್ರಕಲಾ ಸ್ಪರ್ದೆ ಆರೋಗ್ಯ ಮತ್ತು ನೈರ್ಮಲ್ಯ ಜಾಥಾ ಪ್ರಬಂಧ ಸ್ಪರ್ದೆ ಕಾರ್ಯಕ್ರಮಗಳು ನಡೆದವು.

Vijaya Karnataka 30 Aug 2019, 5:00 am
ತುಮ್ಮಿನಕಟ್ಟಿ: ರಾಣೇಬೆನ್ನೂರು ತಾಲೂಕಿನ ಕುಪ್ಪೆಲೂರು ಗ್ರಾಮದಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿಂದೂಸ್ಥಾನ ಪೆಟ್ರೋಲಿಯಂ ಕಾಪೋರ್‍ರೇಶನ್‌ ಲಿಮಿಟೆಡ್‌ ಇವರ ಸಂಯೋಗದಲ್ಲಿವಿದ್ಯಾರ್ಥಿಗಳಿಗೆ ಸ್ವಚ್ಚತೆ ಬಗ್ಗೆ ಚಿತ್ರಕಲಾ ಸ್ಪರ್ದೆ ಆರೋಗ್ಯ ಮತ್ತು ನೈರ್ಮಲ್ಯ ಜಾಥಾ ಪ್ರಬಂಧ ಸ್ಪರ್ದೆ ಕಾರ್ಯಕ್ರಮಗಳು ನಡೆದವು.
Vijaya Karnataka Web HVR-29 TMK 05


ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಮಗ್ರ ಶಿಕ್ಷಣ ಅಭಿಯಾನ ಅಂತಾರಾಷ್ಟ್ರೀಯ ಪ್ರತಿಷ್ಠಾನ ವಲಯಗಳಲ್ಲಿಸ್ವಚ್ಚತೆಯ ಪಕ್ವಾಡ ಕಾರ್ಯಕ್ರಮಗಳು ನಡೆದವು. ಗ್ರಾಮದ ಪ್ರಮುಖ ಬೀದಿಗಳಲ್ಲಿಸ್ವಚ್ಚತಾ ಜಾಗೃತಿ ಬಗ್ಗೆ ವಿದ್ಯಾರ್ಥಿಗಳು, ಶಿಕ್ಷಕರು ಜಾಗೃತಿ ಜಾಥಾದಲ್ಲಿಪಾಲ್ಗೊಂಡಿದ್ದರು. ಅಗಸ್ತತ್ರ್ಯ ಫೌಂಡೇಶನ್‌ ಕುಮಾರಸ್ವಾಮಿ ವಿ.ಎಂ. ಮಂಜುನಾಥ ಪಟಗಾರ, ವೀರಭದ್ರಗೌಡ ಎಸ್‌.ಡಿ. ಶಾಲಾ ಮುಖ್ಯ ಶಿಕ್ಷಕ ವಿ.ಬಿ.ಮರಿಗೌಡ್ರ, ವಿಜಯ ನಂದಿಹಳ್ಳಿ, ಬಿ.ಟಿ.ಮುಂಬಳ್ಳಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ