ಆ್ಯಪ್ನಗರ

ಹಳ್ಳದ ಶ್ರೀ ಬಸವಣ್ಣ ದೇವರ ಮೂರ್ತಿಗೆ ಅಭಿಷೇಕ

ಹಿರೇಕೆರೂರು: ರಟ್ಟೀಹಳ್ಳಿ ತಾಲೂಕಿನ ತಿಪ್ಪಾಯಿಕೊಪ್ಪ ಗ್ರಾಮದ ಹೊರವಲಯದಲ್ಲಿರುವ ಉದ್ಭವ ಹಳ್ಳದ ಶ್ರೀ ಬಸವಣ್ಣ ದೇವರ ದೇವಸ್ಥಾನದ ಆವರಣದಲ್ಲಿಫೆ.24ರಂದು ಹಳ್ಳದ ಬಸವೇಶ್ವರ ದೇವಸ್ಥಾನ ಟ್ರಸ್ಟ್‌ ಕಮಿಟಿ ಹಾಗೂ ಭಕ್ತರ ಆಶ್ರಯದಲ್ಲಿಹಳ್ಳದ ಶ್ರೀ ಬಸವಣ್ಣ ದೇವರ ಮೂರ್ತಿಗೆ ಅಭಿಷೇಕ ಹಾಗೂ

Vijaya Karnataka 23 Feb 2020, 6:24 pm
ಹಿರೇಕೆರೂರು: ರಟ್ಟೀಹಳ್ಳಿ ತಾಲೂಕಿನ ತಿಪ್ಪಾಯಿಕೊಪ್ಪ ಗ್ರಾಮದ ಹೊರವಲಯದಲ್ಲಿರುವ ಉದ್ಭವ ಹಳ್ಳದ ಶ್ರೀ ಬಸವಣ್ಣ ದೇವರ ದೇವಸ್ಥಾನದ ಆವರಣದಲ್ಲಿಫೆ.24ರಂದು ಹಳ್ಳದ ಬಸವೇಶ್ವರ ದೇವಸ್ಥಾನ ಟ್ರಸ್ಟ್‌ ಕಮಿಟಿ ಹಾಗೂ ಭಕ್ತರ ಆಶ್ರಯದಲ್ಲಿಹಳ್ಳದ ಶ್ರೀ ಬಸವಣ್ಣ ದೇವರ ಮೂರ್ತಿಗೆ ಅಭಿಷೇಕ ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿವೆ. ಅಂದು ಬೆಳಗ್ಗೆ 7.30ರಿಂದ 9ಗಂಟೆವರೆಗೆ ಶಂಕ್ರಯ್ಯ ಸೊರಟೂರ ಇವರ ನೇತೃತ್ವದಲ್ಲಿಬಸವಣ್ಣ ದೇವರ ಮೂರ್ತಿಗೆ ಅಭಿಷೇಕ ಹಾಗೂ ವಿಶೇಷ ಪೂಜೆ ಜರುಗಲಿದೆ. ನಂತರ 11.30ಕ್ಕೆ ರಟ್ಟೀಹಳ್ಳಿ ಕಬ್ಬಿಣಕಂತಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿಗಳಿಂದ ಆಶೀರ್ವಚನ ಜರುಗಲಿದೆ. ನಂತರ ಅನ್ನ ಪ್ರಸಾದ ವಿತರಣಾ ಕಾರ್ಯಕ್ರಮ ಜರುಗಲಿದೆ ಎಂದು ಟ್ರಸ್ಟ್‌ ಕಮಿಟಿ ಅಧ್ಯಕ್ಷ ಭೀಮಪ್ಪ ಬಣಕಾರ, ಲಕ್ಷಾಪತಿ ಬಣಕಾರ ತಿಳಿಸಿದ್ದಾರೆ.
Vijaya Karnataka Web sri basavanna of the village anointed to the image of god
ಹಳ್ಳದ ಶ್ರೀ ಬಸವಣ್ಣ ದೇವರ ಮೂರ್ತಿಗೆ ಅಭಿಷೇಕ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ