ಆ್ಯಪ್ನಗರ

ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಿ

ಅಕ್ಕಿಆಲೂರು: ಮತದಾರರು ಚುನಾವಣೆಗಳಲ್ಲಿಕಡ್ಡಾಯವಾಗಿ ತಮ್ಮ ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕಿದೆ ಎಂದು ಪ್ರಾಚಾರ್ಯ ಎನ್‌.ಡಿ. ಮಾಚೇನಹಳ್ಳಿ ಹೇಳಿದರು.

Vijaya Karnataka 20 Oct 2019, 5:00 am
ಅಕ್ಕಿಆಲೂರು: ಮತದಾರರು ಚುನಾವಣೆಗಳಲ್ಲಿಕಡ್ಡಾಯವಾಗಿ ತಮ್ಮ ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕಿದೆ ಎಂದು ಪ್ರಾಚಾರ್ಯ ಎನ್‌.ಡಿ. ಮಾಚೇನಹಳ್ಳಿ ಹೇಳಿದರು.
Vijaya Karnataka Web 19AKR3_23


ಕೂಸನೂರು ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿಆಯೋಜಿಸಲಾಗಿದ್ದ ಮತದಾನ ಮಹತ್ವದ ಕುರಿತು ಕಾರ್ಯಕ್ರಮದಲ್ಲಿಭಾಗವಹಿಸಿ ಅವರು ಮಾತನಾಡಿದರು. ಮತದಾರರ ಪಟ್ಟಿಯಲ್ಲಿನ ವಿವರಗಳನ್ನು ಪರಿಶೀಲಿಸುವಂತೆ ವಿದ್ಯಾರ್ಥಿಗಳು ತಮ್ಮ ಪಾಲಕರಲ್ಲಿಜಾಗೃತಿ ಮೂಡಿಸಬೇಕಿದೆ ಎಂದರು.

ಉಪನ್ಯಾಸಕರಾದ ಎಂ.ಕೆ.ಕಲ್ಲಜ್ಜನವರ, ಪ್ರಕಾಶ್‌, ಇಂದಿರಮ್ಮ ಹಳೆಮನಿ, ಅಶೋಕ ಕರೆಗೌಡ್ರ, ಉಮೇಶ್‌, ಶ್ವೇತಾ, ಮಂಜುನಾಥ ಸೇರಿದಂತೆ ಇನ್ನೂ ಹಲವರು ಈ ಸಂದರ್ಭದಲ್ಲಿಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ