ಹಾವೇರಿ: 7ನೇ ವೇತನ ಕಮಲೇಶ ಚಂದ್ರ ಆಯೋಗ ಜಾರಿ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರು ಸಂಘ, ರಾಷ್ಟ್ರೀಯ ಗ್ರಾಮೀಣ ಅಂಚೆ ಸೇವಕರ ಸಂಘ ಜಿಲ್ಲಾ ನೌಕರರು ಡಿ.18ರಂದು ಹಾವೇರಿಯ ಜಿಲ್ಲಾ ಪ್ರಧಾನ ಅಂಚೆ ಕಚೇರಿ ಮುಂಭಾಗದಲ್ಲಿ ಅನಿರ್ಧಿಷ್ಠ ಅವಧಿ ಮುಷ್ಕರ ನಡೆಯಲಿದೆ. ಈ ಮುಷ್ಕರಕ್ಕೆ ಜಿಲ್ಲೆಯ ಎಲ್ಲ ಅಂಚೆ ಸೇವಕರು ಬೆಂಬಲ ಸೂಚಿಸುವುದರ ಜತೆ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕೆಂದು ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರು ಸಂಘದ ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ.
ಡಿ.18ಕ್ಕೆ ಅಂಚೆ ಸೇವಕರ ಮುಷ್ಕರ
ಹಾವೇರಿ: 7ನೇ ವೇತನ ಕಮಲೇಶ ಚಂದ್ರ ಆಯೋಗ ಜಾರಿ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರು ಸಂಘ, ರಾಷ್ಟ್ರೀಯ ಗ್ರಾಮೀಣ ಅಂಚೆ ಸೇವಕರ ಸಂಘ ಜಿಲ್ಲಾ ನೌಕರರು ಡಿ.18ರಂದು ಹಾವೇರಿಯ ಜಿಲ್ಲಾ ಪ್ರಧಾನ ಅಂಚೆ ಕಚೇರಿ ಮುಂಭಾಗದಲ್ಲಿ ಅನಿರ್ಧಿಷ್ಠ ಅವಧಿ ಮುಷ್ಕರ ನಡೆಯಲಿದೆ. ಈ ಮುಷ್ಕರಕ್ಕೆ ಜಿಲ್ಲೆಯ ಎಲ್ಲ ಅಂಚೆ ಸೇವಕರು ಬೆಂಬಲ ಸೂಚಿಸುವುದರ ಜತೆ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕೆಂದು ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರು ಸಂಘದ ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ.
Vijaya Karnataka 16 Dec 2018, 5:00 am