ಆ್ಯಪ್ನಗರ

ಮತದಾನದಿಂದ ಸದೃಢ ರಾಜ್ಯ ನಿರ್ಮಾಣ

ತುಮ್ಮಿನಕಟ್ಟಿ : ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ಮತದಾನದ ಹಕ್ಕು ಹೊಂದಿರುವ ಪ್ರತಿಯೊಬ್ಬ ನಾಗರಿಕನು ಮತ ಚಲಾಯಿಸುವ ಮೂಲಕ ಉತ್ತಮ ಜನಪ್ರತಿನಿಧಿ ಆಯ್ಕೆ ಮಾಡಬೇಕಾಗಿದೆ ಎಂದು ಕುಪ್ಪೆಲೂರು ಗ್ರಾಪಂ ಅಭಿವೃದ್ಧಿ ಅಧಿಕಾರಿ ಗುರುರಾಜ ಅಡಿವೇರ ಹೇಳಿದರು.

Vijaya Karnataka 5 Apr 2019, 5:00 am
ತುಮ್ಮಿನಕಟ್ಟಿ : ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ಮತದಾನದ ಹಕ್ಕು ಹೊಂದಿರುವ ಪ್ರತಿಯೊಬ್ಬ ನಾಗರಿಕನು ಮತ ಚಲಾಯಿಸುವ ಮೂಲಕ ಉತ್ತಮ ಜನಪ್ರತಿನಿಧಿ ಆಯ್ಕೆ ಮಾಡಬೇಕಾಗಿದೆ ಎಂದು ಕುಪ್ಪೆಲೂರು ಗ್ರಾಪಂ ಅಭಿವೃದ್ಧಿ ಅಧಿಕಾರಿ ಗುರುರಾಜ ಅಡಿವೇರ ಹೇಳಿದರು.
Vijaya Karnataka Web HVR-04 TMK 07


ಗುರುವಾರ ಅವರು ಹಿರೇಮಾಗನೂರು ಗ್ರಾಮದಲ್ಲಿ ಗ್ರಾಪಂ ಸಿಬ್ಬಂದಿ ಸಂಯುಕ್ತ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದ ಅಭಿವೃದ್ಧಿಗಾಗಿ ದೇಶಕ್ಕೆ ಉತ್ತಮ ನಾಯಕನನ್ನು ಆರಿಸುವ ಕೆಲಸವಾಗಬೇಕಾಗಿದೆ. ಆ ನಿಟ್ಟಿನಲ್ಲಿ ಮತದಾನ ಅವಶ್ಯ ಪ್ರತಿಯೊಬ್ಬರು ತಮ್ಮ ಮತವನ್ನು ಚಲಾಯಿಸಬೇಕು ಎಂದರು. ಗ್ರಾಮದಲ್ಲಿ ಗ್ರಾಪಂ ಸಿಬ್ಬಂದಿ ಮನೆಮನೆಗೆ ತೆರಳಿ ಮತದಾರರ ಜಾಗೃತಿ ಮೂಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ