ಆ್ಯಪ್ನಗರ

ಜನಸಂಪರ್ಕ ಸಭೆ ಇಂದು

ಹಾವೇರಿ: ಹಾವೇರಿ ಭ್ರಷ್ಟಾಚಾರ ನಿಗ್ರಹ ದಳದಿಂದ ಜುಲೈ 23ರ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆವರೆಗೆ ಹತ್ತಿಮತ್ತೂರ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ಎಸಿಬಿ ಕಾರ್ಯವೈಖರಿಸಿ ಬಗ್ಗೆ ಮಾಹಿತಿ ಪಡೆಯಲು ಜನಸಂಪರ್ಕ ಸಭೆ ನಡೆಯಲಿದೆ.

Vijaya Karnataka 23 Jul 2019, 5:00 am
ಹಾವೇರಿ: ಹಾವೇರಿ ಭ್ರಷ್ಟಾಚಾರ ನಿಗ್ರಹ ದಳದಿಂದ ಜುಲೈ 23ರ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆವರೆಗೆ ಹತ್ತಿಮತ್ತೂರ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ಎಸಿಬಿ ಕಾರ್ಯವೈಖರಿಸಿ ಬಗ್ಗೆ ಮಾಹಿತಿ ಪಡೆಯಲು ಜನಸಂಪರ್ಕ ಸಭೆ ನಡೆಯಲಿದೆ.
Vijaya Karnataka Web the mass meeting today
ಜನಸಂಪರ್ಕ ಸಭೆ ಇಂದು


ವಿದ್ಯಾರ್ಥಿಗಳು ಒಳಗೊಂಡಂತೆ ವಿವಿಧ ಕ್ಷೇತ್ರದ ವೃತ್ತಿಪರರು, ಸಂಘ-ಸಂಸ್ಥೆಗಳು ಈ ಕಾರ‍್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಕುಂದುಕೊರತೆ ಹಾಗೂ ಅಹವಾಲುಗಳನ್ನು ಸಲ್ಲಿಸಲು ಹಾವೇರಿ ಭ್ರಷ್ಟಾಚಾರ ನಿಗ್ರಹದಳದ ಪೊಲೀಸ್‌ ಉಪಾಧೀಕ್ಷ ಕರು ತಿಳಿಸಿದ್ದಾರೆ. ಮಾಹಿತಿಗೆ ಎಸಿಬಿ ಡಿ.ಎಸ್‌.ಪಿ.ಮೊ:9480806229, ಪೊಲೀಸ್‌ ಇನ್ಸಪೆಕ್ಟರ್‌ ಮೊ: 9480806289/9480806290, ಕಚೇರಿ ದೂರವಾಣಿ 08375-235533 ಸಂಖ್ಯೆಗೆ ಸಂಪರ್ಕಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ