ಆ್ಯಪ್ನಗರ

ರಾಣೇಬೆನ್ನೂರಲ್ಲಿ ರಾಯರ ಆರಾಧನೆ

ರಾಣೇಬೆನ್ನೂರ: ಇಲ್ಲಿನ ಕೋಟೆ ರಾಘವೇಂದ್ರ ಸ್ವಾಮಿ ಮಠದಲ್ಲಿ ಶನಿವಾರ ಮಧ್ಯಾರಾಧನೆ ಪೂಜಾ ವಿಧಿವಿಧಾನಗಳು ಭಕ್ತಾದಿಗಳ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿದವು.

Vijaya Karnataka 18 Aug 2019, 5:00 am
ರಾಣೇಬೆನ್ನೂರ: ಇಲ್ಲಿನ ಕೋಟೆ ರಾಘವೇಂದ್ರ ಸ್ವಾಮಿ ಮಠದಲ್ಲಿ ಶನಿವಾರ ಮಧ್ಯಾರಾಧನೆ ಪೂಜಾ ವಿಧಿವಿಧಾನಗಳು ಭಕ್ತಾದಿಗಳ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿದವು.
Vijaya Karnataka Web HVR-17RNR1


ಶ್ರೀಮಠದಲ್ಲಿ ಬೆಳಗ್ಗೆ 8ಕ್ಕೆ ಪುರೋಹಿತರಾದ ಜಯತೀರ್ಥ ಚಂದಿ ಮತ್ತು ಸಹೋದರರಿಂದ ಅಷ್ಟೋತ್ತರ, 9ಕ್ಕೆ ಪಂಚಾಮೃತ ಅಭಿಷೇಕ, 10ಕ್ಕೆ ಪಾದಪೂಜೆ, ಅಲಂಕಾರ ಸೇವೆ ನೆರವೇರಿತು. ಪೂಜಾ ಕಾರ್ಯಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಫಲ ಮಂತ್ರಾಕ್ಷ ತೆ ಹಾಗೂ ಪಂಚಾಮೃತ ವಿತರಿಸಲಾಯಿತು. ಮಧ್ಯಾಹ್ನ 12ಕ್ಕೆ ನೈವೇದ್ಯ ಹಾಗೂ ಅನ್ನಸಂತರ್ಪಣೆ ಜರುಗಿತು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ