ಆ್ಯಪ್ನಗರ

ನೇಕಾರ ಸಮುದಾಯಕ್ಕೆ ಟಿಕೆಟ್‌ ನೀಡಬೇಕಿತ್ತು: ಲಕ್ಷ್ಮಿನಾರಾಯಣ

ತುಮ್ಮಿನಕಟ್ಟಿ:ರಾಣೇಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿಮಾಜಿ ಶಾಸಕ ಎಂ.ಡಿ.ಲಕ್ಷಿತ್ರ್ಮನಾರಾಯಣ ಸೋಮವಾರ ಶ್ರೀ ಬನಶಂಕರಿ ದೇವಿಯ ದರ್ಶನ ಪಡೆದು ಕಾಂಗ್ರೆಸ್‌ ಕಾರ್ಯಕರ್ತರ ಜತೆ ಮಾತನಾಡಿ, ರಾಜ್ಯದಲ್ಲಿನೇಕಾರರು ಟಿಕೆಟ್‌ನಿಂದ ವಂಚಿತರಾಗಿದ್ದಾರೆ. ಡಾ. ಬಸವರಾಜ ಕೇಲಗಾರ ಅವರಿಗೆ ಟಿಕೆಟ್‌ ಕೊಡಬೇಕಿತ್ತು ನಮ್ಮ ಸಮುದಾಯದಲ್ಲಿಯಾರಿಗೂ ಟಿಕೆಟ್‌ ಕೊಟ್ಟಿಲ್ಲ. ವಿಧಾನಸೌಧದಲ್ಲಿನೇಕಾರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲು ಯಾರೂ ಇಲ್ಲ. ನನ್ನ ಮನಸ್ಸಿಗೆ ನೋವಾಗಿದೆ ಎಂದರು.

Vijaya Karnataka 19 Nov 2019, 5:00 am
ತುಮ್ಮಿನಕಟ್ಟಿ:ರಾಣೇಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿಮಾಜಿ ಶಾಸಕ ಎಂ.ಡಿ.ಲಕ್ಷಿತ್ರ್ಮನಾರಾಯಣ ಸೋಮವಾರ ಶ್ರೀ ಬನಶಂಕರಿ ದೇವಿಯ ದರ್ಶನ ಪಡೆದು ಕಾಂಗ್ರೆಸ್‌ ಕಾರ್ಯಕರ್ತರ ಜತೆ ಮಾತನಾಡಿ, ರಾಜ್ಯದಲ್ಲಿನೇಕಾರರು ಟಿಕೆಟ್‌ನಿಂದ ವಂಚಿತರಾಗಿದ್ದಾರೆ. ಡಾ. ಬಸವರಾಜ ಕೇಲಗಾರ ಅವರಿಗೆ ಟಿಕೆಟ್‌ ಕೊಡಬೇಕಿತ್ತು ನಮ್ಮ ಸಮುದಾಯದಲ್ಲಿಯಾರಿಗೂ ಟಿಕೆಟ್‌ ಕೊಟ್ಟಿಲ್ಲ. ವಿಧಾನಸೌಧದಲ್ಲಿನೇಕಾರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲು ಯಾರೂ ಇಲ್ಲ. ನನ್ನ ಮನಸ್ಸಿಗೆ ನೋವಾಗಿದೆ ಎಂದರು.
Vijaya Karnataka Web ticket to the weaver community lakshminarayana
ನೇಕಾರ ಸಮುದಾಯಕ್ಕೆ ಟಿಕೆಟ್‌ ನೀಡಬೇಕಿತ್ತು: ಲಕ್ಷ್ಮಿನಾರಾಯಣ


ರಾಣೇಬೆನ್ನೂರು ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ ಮಾಜಿ ಸಚಿವ ಕೆ.ಬಿ.ಕೋಳಿವಾಡ ಪರ ಮತಯಾಚನೆ ಮಾಡಿ ಮಾತನಾಡಿ, ರಾಜ್ಯದಲ್ಲಿಯ ನೇಕಾರ ಸಮುದಾಯದ ಸಮಸ್ಯೆಗಳನ್ನು ಕೋಳಿವಾಡರು ಈಡೇರಿಸುತ್ತೇನೆಂದು ಹೇಳಿದ್ದಾರೆ. ಆದ್ದರಿಂದ ನಾನು ರಾಣೇಬೆನ್ನೂರು ಹಿರೇಕೆರೂರಿಗೆ ಚುನಾವಣೆ ಪ್ರಚಾರಕ್ಕೆ ಬಂದಿದ್ದೇನೆ ಎಂದರು.

ರವಿಶಂಕರ ಬೆಂಕಿ, ನಾರಾಯಣಪ್ಪ ಗಡ್ಡದ, ವಿಶ್ವನಾಥ ತಡಕನಹಳ್ಳಿ, ರಮೇಶ ಗಂಜಾಮದ, ಜಿಗಳಿ ಪ್ರಕಾಶ, ಸತ್ಯಪ್ಪ ತರೀಕೆರೆ, ಷಣ್ಮುಖ ಕಠಾರಿ, ಚಂದ್ರಶೇಖರ ಮಂಚಿ, ಕೃಷ್ಣಪ್ಪ ಹಳ್ಳದ್ದಂಡಿ, ಮಂಜುನಾಥ ಗಂಜಾಮದ, ಕೃಷ್ಣಪ್ಪ ಗಡ್ಡದ, ಬಸವರಾಜ ಶೇಷಗಿರಿ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ