ಆ್ಯಪ್ನಗರ

ಸ್ವಸಹಾಯ ಸಂಘಗಳ ಒಗ್ಗೂಡಿಸುವಿಕೆ ಕುರಿತು ತರಬೇತಿ

ರಟ್ಟೀಹಳ್ಳಿ: ಪಟ್ಟಣದಲ್ಲಿರುವ ಗ್ರಾ.ಪಂ.ವತಿಯಿಂದ ರಾಷ್ಟ್ರೀಯ ಗ್ರಾಮ ಸ್ವರಾಜ್‌ ಅಭಿಯಾನದಡಿಯಲ್ಲಿಪಂಚಾಯತ್‌ ರಾಜ್‌ ಸಂಸ್ಥೆ ಮತ್ತು ಸ್ವಸಹಾಯ ಸಂಘಗಳ ಒಗ್ಗೂಡಿಸುವಿಕೆ ಕುರಿತು ಗ್ರಾಪಂ ಸದಸ್ಯರು, ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಮತ್ತು ಸ್ವಸಹಾಯ ಸಂಘದ ಸದಸ್ಯರುಗಳಿಗೆ ಒಂದು ದಿನದ ಮುಖಾಮುಖಿ ತರಬೇತಿ ಕಾರ್ಯಕ್ರಮ ಜರುಗಿತು.

Vijaya Karnataka 19 Feb 2020, 5:00 am
ರಟ್ಟೀಹಳ್ಳಿ: ಪಟ್ಟಣದಲ್ಲಿರುವ ಗ್ರಾ.ಪಂ.ವತಿಯಿಂದ ರಾಷ್ಟ್ರೀಯ ಗ್ರಾಮ ಸ್ವರಾಜ್‌ ಅಭಿಯಾನದಡಿಯಲ್ಲಿಪಂಚಾಯತ್‌ ರಾಜ್‌ ಸಂಸ್ಥೆ ಮತ್ತು ಸ್ವಸಹಾಯ ಸಂಘಗಳ ಒಗ್ಗೂಡಿಸುವಿಕೆ ಕುರಿತು ಗ್ರಾಪಂ ಸದಸ್ಯರು, ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಮತ್ತು ಸ್ವಸಹಾಯ ಸಂಘದ ಸದಸ್ಯರುಗಳಿಗೆ ಒಂದು ದಿನದ ಮುಖಾಮುಖಿ ತರಬೇತಿ ಕಾರ್ಯಕ್ರಮ ಜರುಗಿತು.
Vijaya Karnataka Web training on co ordination of self help groups
ಸ್ವಸಹಾಯ ಸಂಘಗಳ ಒಗ್ಗೂಡಿಸುವಿಕೆ ಕುರಿತು ತರಬೇತಿ


ಈ ವೇಳೆ ಗ್ರಾಪಂ ಅಧ್ಯಕ್ಷೆ ರೇಣುಕಾ ಕಮತಳ್ಳಿ ಮಾತನಾಡಿ, ಸ್ವಸಹಾಯ ಸಂಘಗಳು, ಪಂಚಾಯತ್‌ ರಾಜ್‌ ವ್ಯವಸ್ಥೆಗಳು ಒಗ್ಗೂಡಿಕೊಂಡು ಕೆಲಸ ಮಾಡಬೇಕು. ಗ್ರಾಮದಲ್ಲಿನಡೆಯುವ ಉತ್ತಮ ಕೆಲಸ ಕಾರ‍್ಯಗಳಿಗೆ ಎಲ್ಲರೂ ಸಹಕಾರ ನೀಡಿದಾಗ ಪಟ್ಟಣ ಅಭಿವೃದ್ಧಿಯಾಗುತ್ತದೆ ಎಂದರು.

ಈ ಸಂದರ್ಭದಲ್ಲಿಗ್ರಾಪಂ ಉಪಾಧ್ಯಕ್ಷ ಗೋಪಾಲ ಮಡಿವಾಳರ, ಗ್ರಾಪಂ ಸದಸ್ಯ ಸುಭಾಷ ಹದಡೇರ, ಶಶಿಕಲಾ ಬೆಣ್ಣಿ, ಸುಜಾತಾ ಕೋಣತಿ, ರಿಯಾಜ್‌ಅಹ್ಮದ ನರಗುಂದಕರ, ಕಮಲಮ್ಮ ಬೆನ್ನೂರು, ಬಸವಣ್ಣೆಪ್ಪ ಕಿಚಡೇÃ, ರೂಪಾ ಆಡೂರು, ಸುನೀತಾ ಹೊಸಕುರುಬರ, ರೇಖಾ ಪಾಟೀಲ, ಸಂತೋಷ ಬಿಳಚಿ, ಮಂಜು ಸಣ್ಣಗೌಡ್ರ ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ