ಆ್ಯಪ್ನಗರ

ರೈಲ್ವೆ ಮೇಲ್ಸೇತುವೆ ಕಾಲ್ತುಳಿತಕ್ಕೆ ಇಬ್ಬರು ಬಲಿ

ಒಂದು ಎಕ್ಸ್‌ಪ್ರೆಸ್‌ ಮತ್ತು ಎರಡು ಲೋಕಲ್‌ ರೈಲುಗಳು ಏಕಕಾಲಕ್ಕೆ ನಿಲ್ದಾಣಕ್ಕೆ ಆಗಮಿಸಿದ್ದರಿಂದ ಅವುಗಳಿಗೆ ಹತ್ತುವ ಭರದಲ್ಲಿ ಪ್ರಯಾಣಿಕರು ಓಡತೊಡಗಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

Vijaya Karnataka 24 Oct 2018, 7:31 am
ಕೋಲ್ಕೊತಾ: ಪಶ್ಚಿಮ ಬಂಗಾಳದ ಸಂತ್ರಾಗಚ್ಚಿ ರೈಲ್ವೆ ನಿಲ್ದಾಣ ಬಳಿಯ ಪಾದಚಾರಿ ಮೇಲ್ಸೇತುವೆಯಲ್ಲಿ ಹಠಾತ್‌ ಕಾಲ್ತುಳಿದ ಸಂಭವಿಸಿ ಇಬ್ಬರು ಮೃತಪಟ್ಟು, 14 ಮಂದಿ ಗಾಯಗೊಂಡ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ.
Vijaya Karnataka Web kolkata stampede


ಒಂದು ಎಕ್ಸ್‌ಪ್ರೆಸ್‌ ಮತ್ತು ಎರಡು ಲೋಕಲ್‌ ರೈಲುಗಳು ಏಕಕಾಲಕ್ಕೆ ನಿಲ್ದಾಣಕ್ಕೆ ಆಗಮಿಸಿದ್ದರಿಂದ ಅವುಗಳಿಗೆ ಹತ್ತುವ ಭರದಲ್ಲಿ ಪ್ರಯಾಣಿಕರು ಓಡತೊಡಗಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಸರಕಾರ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ