ಆ್ಯಪ್ನಗರ

ಆಪ್ ಶಾಸಕರ ಅನರ್ಹತೆ: ವಿಭಾಗೀಯ ಪೀಠಕ್ಕೆ ಅರ್ಜಿಗಳ ವರ್ಗಾವಣೆ

ಆಮ್‌ ಆದ್ಮಿ ಪಕ್ಷದ 20 ಶಾಸಕರ ಅನರ್ಹತೆ ಪ್ರಶ್ನಿಸಿದ ಅರ್ಜಿಗಳನ್ನು ದಿಲ್ಲಿ ಹೈಕೋರ್ಟ್‌ ತನ್ನ ವಿಭಾಗೀಯ ಪೀಠಕ್ಕೆ ವರ್ಗಾಯಿಸಿದೆ.

Vijaya Karnataka Web 29 Jan 2018, 4:38 pm
ಹೊಸದಿಲ್ಲಿ: ಆಮ್‌ ಆದ್ಮಿ ಪಕ್ಷದ 20 ಶಾಸಕರ ಅನರ್ಹತೆ ಪ್ರಶ್ನಿಸಿದ ಅರ್ಜಿಗಳನ್ನು ದಿಲ್ಲಿ ಹೈಕೋರ್ಟ್‌ ತನ್ನ ವಿಭಾಗೀಯ ಪೀಠಕ್ಕೆ ವರ್ಗಾಯಿಸಿದೆ.
Vijaya Karnataka Web aap mlas disqualification delhi hc transfers plea to division bench
ಆಪ್ ಶಾಸಕರ ಅನರ್ಹತೆ: ವಿಭಾಗೀಯ ಪೀಠಕ್ಕೆ ಅರ್ಜಿಗಳ ವರ್ಗಾವಣೆ


ದಿಲ್ಲಿಯಲ್ಲಿ ಉಪ ಚುನಾವಣೆ ನಡೆಸುವ ಬಗ್ಗೆ ಆಯೋಗ ಅಧಿಸೂಚನೆ ಹೊರಡಿಸದಂತೆ ಆಯೋಗಕ್ಕೆ ನೀಡಿದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್‌ ಮುಂದುವರಿಸಿದೆ.

ಲಾಭದಾಯಕ ಹುದ್ದೆಗಳನ್ನು ಹೊಂದಿದ ಆರೋಪದಲ್ಲಿ 20 ಶಾಸಕರ ಅನರ್ಹತೆಗೆ ಮಧ್ಯಂತರ ತಡೆಯಾಜ್ಞೆ ನೀಡುವುದಕ್ಕೂ ಹೈಕೋರ್ಟ್‌ ನಿರಾಕರಿಸಿತ್ತು.

ಆಪ್‌ ಶಾಸಕರ ಅನರ್ಹತೆ ಪ್ರಶ್ನಿಸಿದ ಅರ್ಜಿಯ ಮುಂದಿನ ವಿಚಾರಣೆ ನಡೆಯುವ ವರೆಗೂ ಉಪ ಚುನಾವಣೆಗೆ ಅಧಿಸೂಚನೆ ಹೊರಡಿಸಬಾರದು ಎಂದು ಹೈಕೋರ್ಟ್‌ ಚುನಾವಣೆ ಆಯೋಗಕ್ಕೆ ನಿರ್ದೇಶನ ನೀಡಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ