ಆ್ಯಪ್ನಗರ

ಏರ್‌ಸೆಲ್‌-ಮ್ಯಾಕ್ಸಿಸ್‌ ಹಗರಣ: ಚಿದಂಬರಂ ವಿಚಾರಣೆಗೊಪ್ಪಿಸಲು ಇಡಿ ಮನವಿ

ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟ ಜಾರಿ ನಿರ್ದೇಶನಾಲಯ

Vijaya Karnataka Web 31 Oct 2018, 6:27 pm
ಹೊಸದಿಲ್ಲಿ: ಏರ್‌ಸೆಲ್‌-ಮ್ಯಾಕ್ಸಿಸ್‌ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್‌ ಹಿರಿಯ ನಾಯಕ ಪಿ. ಚಿದಂಬರಂಗೆ ನೀಡಿದ ನಿರೀಕ್ಷಣಾ ಜಾಮೀನಿಗೆ ಜಾರಿ ನಿರ್ದೇಶನಾಯಲ (ಇಡಿ) ತೀವ್ರ ವಿರೋಧ ವ್ಯಕ್ತಪಡಿಸಿದ್ದು, ವಿಚಾರಣೆಗಳೊಪಡಿಸಲು ವಶಕ್ಕೆ ಒಪ್ಪಿಸುವಂತೆ ಮನವಿ ಮಾಡಿದೆ.
Vijaya Karnataka Web aircel maxis ed seeks custody of chidambaram
ಏರ್‌ಸೆಲ್‌-ಮ್ಯಾಕ್ಸಿಸ್‌ ಹಗರಣ: ಚಿದಂಬರಂ ವಿಚಾರಣೆಗೊಪ್ಪಿಸಲು ಇಡಿ ಮನವಿ


ಚಿದಂಬರಂ ಅವರು ತನಿಖೆಗೆ ಸಹಕರಿಸುತ್ತಿಲ್ಲ. ಹೀಗಾಗಿ ವಿಚಾರಣೆ ನಡೆಸುವುದು ಅಗತ್ಯ ಎಂದು ದೆಹಲಿ ಹೈಕೋರ್ಟ್‌ಗೆ ಜಾರಿ ನಿರ್ದೇಶನಾಲಯ ಮನವಿ ಮಾಡಿದೆ.

ಚಿದಂಬರಂ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಪ್ರತಿಕ್ರಿಯೆ ನೀಡಿರುವ ಜಾರಿ ನಿರ್ದೇಶನಾಲಯ ವಿಚಾರಣೆಗೊಪ್ಪಿಸುವಂತೆ ಮನವಿ ಮಾಡಿದೆ.

ಚಿದಂಬರಂ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಸಿಬಿಐ ವಿಶೇಷ ನ್ಯಾಯಾಧೀಶ ಒ.ಪಿ. ಸೈನಿ ಗುರುವಾರ ಕೈಗೆತ್ತಿಕೊಳ್ಳಲಿದ್ದಾರೆ.

ಅಕ್ಟೋಬರ್ 25ರಂದು ಚಿದಂಬರಂ ವಿರುದ್ಧ ಜಾರಿ ನಿರ್ದೇಶನಾಲಯ ಚಾರ್ಜ್‌ ಶೀಟ್‌ ದಾಖಲಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ