ಆ್ಯಪ್ನಗರ

ದೇಶದ್ರೋಹ ಆರೋಪ: ಅಮ್ನೆಸ್ಟಿ ಕಚೇರಿಗಳು ಬಂದ್

ಅಮೆಸ್ಟನಿ ಇಂಟರ್‌ನ್ಯಾಷನಲ್‌ ಇಂಡಿಯಾದ ಕಚೇರಿಗಳನ್ನು ತಾತ್ಕಲಿಕವಾಗಿ ಮುಚ್ಚಲಾಗಿದೆ ಎಂದು ವಕ್ತಾರರು ಹೇಳಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ 18 Aug 2016, 4:05 pm
ಹೊಸದಿಲ್ಲಿ: ದೇಶದ್ರೋಹ ಆರೋಪದಡಿ ಸಂಸ್ಥೆಯ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿಯ ಸುರಕ್ಷತೆಯ ಕಾರಣಕ್ಕೆ ಅಮೆಸ್ಟನಿ ಇಂಟರ್‌ನ್ಯಾಷನಲ್‌ ಇಂಡಿಯಾದ ಕಚೇರಿಗಳನ್ನು ತಾತ್ಕಲಿಕವಾಗಿ ಮುಚ್ಚಲಾಗಿದೆ ಎಂದು ವಕ್ತಾರರು ಹೇಳಿದ್ದಾರೆ.
Vijaya Karnataka Web amnesty india closes offices postpones events after sedition accusation
ದೇಶದ್ರೋಹ ಆರೋಪ: ಅಮ್ನೆಸ್ಟಿ ಕಚೇರಿಗಳು ಬಂದ್


ಸಂಸ್ಥೆಯ ಕಾರ್ಯಕ್ರಮವೊಂದರಲ್ಲಿ ಸೇನೆಯ ವಿರುದ್ಧ ಘೋಷನೆ ಕೂಗಲಾಗಿದೆ ಎಂಬ ಆರೋಪದಡಿ ರಾಜಕೀಯ ಕಾರ್ಯಕರ್ತರು ಬೆಂಗಳೂರು ಮತ್ತು ದಿಲ್ಲಿಗಳಲ್ಲಿ ಮಂಗಳವಾರ ಮತ್ತು ಬುಧವಾರ ಪ್ರತಿಭಟನೆ ನಡೆಸಿದ್ದಾರೆ. ಸಂಸ್ಥೆಯ ನಿಗದಿತ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ವಿದ್ಯಾರ್ಥಿ ಸಂಘಟನೆಯಿಂದ ದೂರು ಸ್ವೀಕರಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆದರೆ ದಾಖಲಿಸಲಾಗಿರುವ ದೂರಿನಲ್ಲಿ ಮಾಡಲಾಗಿರುವ ಆರೋಪಗಳಿಗೆ ಯಾವುದೇ ಆಧಾರವಿಲ್ಲ. ಕಾರ್ಯಕ್ರಮಕ್ಕೆ ಹೊರಗಿನವರು ಬಂದು ಹೋಗಿದ್ದರು. ಸಿಬ್ಬಂದಿ ಭಾಗವಹಿಸಿರಲಿಲ್ಲ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದ ವೀಡಿಯೊ ದಾಖಲೆಗಳನ್ನು ಪೊಲೀಸರಿಗೆ ನೀಡಿರುವುದಾಗಿ ವಕ್ತಾರರು ಹೇಳಿದ್ದಾರೆ.

amnesty, india, closes, offices, ದೇಶದ್ರೋಹ, ಆರೋಪ, ಅಮ್ನೆಸ್ಟಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ