ಆ್ಯಪ್ನಗರ

ತೇಜ್‌ ಬಹದೂರ್‌ ಮತ್ತೊಂದು ಬಾಂಬ್‌

ಗಡಿಯಲ್ಲಿ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಫೇಸ್‌ಬುಕ್‌ನಲ್ಲಿ ಸಂಚಲನ ಹುಟ್ಟುಹಾಕಿದ್ದ ಬಿಎಸ್‌ಎಫ್‌ ಜವಾನ ತೇಜ್‌ ಬಹದೂರ್‌ ಈಗ ಮತ್ತೊಂದು ಫೇಸ್‌ಬುಕ್‌ ಪೋಸ್ಟ್‌ ಮೂಲಕ ಸುದ್ದಿಯಲ್ಲಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ 3 Mar 2017, 9:19 am
ಹೊಸದಿಲ್ಲಿ: ಗಡಿಯಲ್ಲಿ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಫೇಸ್‌ಬುಕ್‌ನಲ್ಲಿ ಸಂಚಲನ ಹುಟ್ಟುಹಾಕಿದ್ದ ಬಿಎಸ್‌ಎಫ್‌ ಜವಾನ ತೇಜ್‌ ಬಹದೂರ್‌ ಈಗ ಮತ್ತೊಂದು ಫೇಸ್‌ಬುಕ್‌ ಪೋಸ್ಟ್‌ ಮೂಲಕ ಸುದ್ದಿಯಲ್ಲಿದ್ದಾರೆ.
Vijaya Karnataka Web bsf whistleblower tej bahadur yadav cries conspiracy
ತೇಜ್‌ ಬಹದೂರ್‌ ಮತ್ತೊಂದು ಬಾಂಬ್‌


ತೇಜ್‌ ಬಹದೂರ್‌ ಈ ಬಾರಿ ಪಡೆಯಲ್ಲಿ ತನಗೆ ಕಿರುಕುಳ ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ತನ್ನ ಮೊಬೈಲ್‌ನ್ನು ಬಿಎಸ್‌ಎಫ್‌ ವಶಪಡಿಸಿಕೊಂಡಿದ್ದು, ತನಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ ಎಂದು ಆಪಾದಿಸಿದ್ದಾರೆ.

'ಪ್ರಧಾನಿ ಮೋದಿ ದೇಶದಲ್ಲಿ ಭ್ರಷ್ಟಾಚಾರ ಕೊನೆಗೊಳ್ಳಬೇಕೆಂದು ಬಯಸುತ್ತಿದ್ದಾರೆ. ನಾನು ನನ್ನ ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ಬಯಲಿಗೆಳೆಯಲು ಬಯಸಿದ್ದೇನೆ. ವಿನಾಕಾರಣ ನನ್ನನ್ನು ಪಾಕಿಸ್ತಾನದ ಜತೆ ನಂಟು ಮಾಡಲಾಗುತ್ತಿದೆ' ಎಂದು ಹೊಸ ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ