ಆ್ಯಪ್ನಗರ

ಕಾಶ್ಮೀರದಲ್ಲಿ ಪರಿಶಿಷ್ಟರ ಮೀಸಲಿಗೆ ಸಂಪುಟ ಸಮ್ಮತಿ

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಲು ಅನುವು ಮಾಡಿಕೊಟ್ಟಿರುವ 370ನೇ ವಿಧಿಗೆ ತಿದ್ದುಪಡಿ ತಂದು ರಾಜ್ಯದ ಎಸ್ಸಿ/ಎಸ್ಟಿ ಪಂಗಡಗಳಿಗೆ ಮೀಸಲು ಸವಲತ್ತು ಕಲ್ಪಿಸಲು ಸಂಪುಟ ಸಭೆ ನಿರ್ಧರಿಸಿದೆ.

Vijaya Karnataka 1 Mar 2019, 5:00 am
ಹೊಸದಿಲ್ಲಿ: ಜಮ್ಮು-ಕಾಶ್ಮೀರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಕಲ್ಪಿಸುವ ದಿಸೆಯಲ್ಲಿ ಸುಗ್ರೀವಾಜ್ಞೆ ಮೂಲಕ ಸಂವಿಧಾನದ ವಿವಾದಾತ್ಮಕ 370ನೇ ವಿಧಿಗೆ ತಿದ್ದುಪಡಿ ತರಲು ಕೇಂದ್ರ ಸರಕಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಇದಕ್ಕೆ ಸಮ್ಮತಿ ನೀಡಿತು.
Vijaya Karnataka Web cabinet approves reservation for scheduled castes in kashmir
ಕಾಶ್ಮೀರದಲ್ಲಿ ಪರಿಶಿಷ್ಟರ ಮೀಸಲಿಗೆ ಸಂಪುಟ ಸಮ್ಮತಿ


ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಲು ಅನುವು ಮಾಡಿಕೊಟ್ಟಿರುವ 370ನೇ ವಿಧಿಗೆ ತಿದ್ದುಪಡಿ ತಂದು ರಾಜ್ಯದ ಎಸ್ಸಿ/ಎಸ್ಟಿ ಪಂಗಡಗಳಿಗೆ ಮೀಸಲು ಸವಲತ್ತು ಕಲ್ಪಿಸಲು ಸಂಪುಟ ಸಭೆ ನಿರ್ಧರಿಸಿದೆ. ಇದಕ್ಕೆ ಪೂರಕವಾಗಿ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಮಾಧ್ಯಮಗಳಿಗೆ ಹಣಕಾಸು ಸಚಿವ ಅರುಣ್‌ ಜೇಟ್ಲಿ ವಿವರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ