ಆ್ಯಪ್ನಗರ

ಕಲ್ಯಾಣ್‌ ಸಿಂಗ್‌ಗೆ ಮತ್ತೆ ಸಂಕಷ್ಟ

ರಾಜಸ್ಥಾನ ರಾಜ್ಯಪಾಲ ಹುದ್ದೆಯಿಂದ ನಿವೃತ್ತರಾದ ಬೆನ್ನಲ್ಲೇ ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್‌ ಸಿಂಗ್‌ ಅವರಿಗೆ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮತ್ತೆ ಸಂಕಷ್ಟ ...

Agencies 10 Sep 2019, 5:00 am
ಲಖನೌ: ರಾಜಸ್ಥಾನ ರಾಜ್ಯಪಾಲ ಹುದ್ದೆಯಿಂದ ನಿವೃತ್ತರಾದ ಬೆನ್ನಲ್ಲೇ ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್‌ ಸಿಂಗ್‌ ಅವರಿಗೆ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮತ್ತೆ ಸಂಕಷ್ಟ ಎದುರಾಗಿದೆ.
Vijaya Karnataka Web cbi moves court for summoning kalyan singh in babri masjit demolition case
ಕಲ್ಯಾಣ್‌ ಸಿಂಗ್‌ಗೆ ಮತ್ತೆ ಸಂಕಷ್ಟ


ಕಲ್ಯಾಣ್‌ ಸಿಂಗ್‌ ವಿಚಾರಣೆಗಾಗಿ ಅವರಿಗೆ ಸಮನ್ಸ್‌ ನೀಡಬೇಕೆಂದು ಕೋರಿ ವಿಶೇಷ ನ್ಯಾಯಾಲಯಕ್ಕೆ ಸಿಬಿಐ ಸೋಮವಾರ ಅರ್ಜಿ ಸಲ್ಲಿಸಿದೆ. ನ್ಯಾಯಾಲಯ ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿದೆ.

ಸಾಂವಿಧಾನಿಕ ಹುದ್ದೆಯಲ್ಲಿದ್ದ ಕಾರಣ ಬಂಧನದಿಂದ ರಕ್ಷಣೆ ಪಡೆದಿದ್ದ ಕಲ್ಯಾಣ್‌ ಅವರಿಗೆ ನಿವೃತ್ತಿ ಬೆನ್ನಲ್ಲೇ ಹಳೆಯ ಪ್ರಕರಣ ಮತ್ತೆ ಬೆನ್ನೇರಿದೆ. ಈ ಮಧ್ಯೆ ಕಲ್ಯಾಣ್‌ ಸಿಂಗ್‌ ಸೋಮವಾರ ಮತ್ತೆ ಬಿಜೆಪಿಗೆ ಔಪಚಾರಿಕವಾಗಿ ಸೇರ್ಪಡೆಯಾಗುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಮರಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ