ಆ್ಯಪ್ನಗರ

ಪಶ್ಚಿಮಘಟ್ಟ: ಆರು ರಾಜ್ಯಗಳ ಜತೆ ಕೇಂದ್ರ ಸಮಾಲೋಚನೆ

ಕರ್ನಾಟಕ, ತಮಿಳುನಾಡು, ಕೇರಳ, ಮಹಾರಾಷ್ಟ್ರ ಸೇರಿ ಆರು ರಾಜ್ಯಗಳಲ್ಲಿ ಹಾದುಹೋಗಿರುವ ಪಶ್ಚಿಮ ಘಟ್ಟಗಳ ಸಾಲಿನ 56,825 ಚದರ ಕಿಲೋಮೀಟರ್‌ ವ್ಯಾಪ್ತಿಯ ಜೈವಿಕ ಸೂಕ್ಷ್ಮ ಪ್ರದೇಶದ ವ್ಯಾಪ್ತಿ ಗುರುತಿಸಿ ರೂಪಿಸಲಾಗಿದ್ದ ಕರಡು ಅಧಿಸೂಚನೆಯ ಕುರಿತು ಕೇಂದ್ರ ಸರಕಾರ ಮತ್ತೊಮ್ಮೆ ರಾಜ್ಯಗಳ ಜತೆಗೆ ಸಮಾಲೋಚನೆ ನಡೆಸಲಿದೆ.

Vijaya Karnataka 5 Sep 2018, 9:54 am
ಹೊಸದಿಲ್ಲಿ: ಕರ್ನಾಟಕ, ತಮಿಳುನಾಡು, ಕೇರಳ, ಮಹಾರಾಷ್ಟ್ರ ಸೇರಿ ಆರು ರಾಜ್ಯಗಳಲ್ಲಿ ಹಾದುಹೋಗಿರುವ ಪಶ್ಚಿಮ ಘಟ್ಟಗಳ ಸಾಲಿನ 56,825 ಚದರ ಕಿಲೋಮೀಟರ್‌ ವ್ಯಾಪ್ತಿಯ ಜೈವಿಕ ಸೂಕ್ಷ್ಮ ಪ್ರದೇಶದ ವ್ಯಾಪ್ತಿ ಗುರುತಿಸಿ ರೂಪಿಸಲಾಗಿದ್ದ ಕರಡು ಅಧಿಸೂಚನೆಯ ಕುರಿತು ಕೇಂದ್ರ ಸರಕಾರ ಮತ್ತೊಮ್ಮೆ ರಾಜ್ಯಗಳ ಜತೆಗೆ ಸಮಾಲೋಚನೆ ನಡೆಸಲಿದೆ.
Vijaya Karnataka Web Western Ghat


ಅಧಿಸೂಚನೆಯ ಅವಧಿ ಆಗಸ್ಟ್‌ 26ರಂದು ಮುಗಿದಿದ್ದರಿಂದ ಕೇಂದ್ರ ಸರಕಾರ ಮರು ಅಧಿಸೂಚನೆ ಹೊರಡಿಸಬೇಕು ಮತ್ತು ಮತ್ತು ಜೈವಿಕ ಪ್ರದೇಶವೆಂದು ಗುರುತಿಸಿದ ವ್ಯಾಪ್ತಿಯಲ್ಲಿ ಮಾರ್ಪಾಡು ಮಾಡದಂತೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಆದೇಶಿಸಿದ ಬೆನ್ನಲ್ಲೇ ಸರಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದು ಮೂಲಗಳು ಹೇಳಿವೆ. ಕೇರಳ ಪ್ರವಾಹ ಹಿನ್ನೆಲೆಯಲ್ಲೂ ಇದು ಮಹತ್ವ ಪಡೆದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ