ಆ್ಯಪ್ನಗರ

ಮೋದಿ ಹಾಡಿ ಹೊಗಳಿದ ಕೇರಳ ಕಾಂಗ್ರೆಸ್ ನಾಯಕ!

ಪಕ್ಷದ ನಾಯಕ ಮೋದಿ ಹೊಗಳಿರುವ ಕಾರಣ ಇರುಸುಮುರುಸುಗೆ ಸಿಲುಕಿರುವ ಕಾಂಗ್ರೆಸ್, ಸ್ಪಷ್ಟನೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ.

TIMESOFINDIA.COM 29 May 2019, 8:49 am
ಹೊಸದಿಲ್ಲಿ: 17ನೇ ಸಾರ್ವತ್ರಿಕ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳುವ ಮೂಲಕ ಕೇರಳ ಕಾಂಗ್ರೆಸ್ ನಾಯಕ ಎಪಿ ಅಬ್ದುಲ್ಲಾ ಕುಟ್ಟಿ ಇಕ್ಕಟ್ಟಿಗೆ ಸಿಲುಕಿದ್ದಾರೆ.
Vijaya Karnataka Web modi


ಪಕ್ಷದ ನಾಯಕ ಮೋದಿ ಹೊಗಳಿರುವ ಕಾರಣ ಇರುಸುಮುರುಸುಗೆ ಸಿಲುಕಿರುವ ಕಾಂಗ್ರೆಸ್, ಸ್ಪಷ್ಟನೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ.

2009ರಲ್ಲಿ ಮೋದಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಗುಜರಾತ್ ಅಭಿವೃದ್ಧಿಯನ್ನು ಹೊಗಳಿದ್ದ ಕಾರಣ ಅಬ್ದುಲ್ಲಾ ಕುಟ್ಟಿ ಅವರನ್ನು ಸಿಪಿಎಂ ಪಕ್ಷ ಉಚ್ಚಾಟನೆಗೊಳಿಸಿತ್ತು. ಬಳಿಕ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದರು.

ಮೋದಿ ಹೊಗಳಿ ಫೇಸ್‌ಬುಕ್ ಪೋಸ್ಟ್ ಮಾಡಿರುವ ಅಬ್ದುಲ್ಲಾ, ಅಭಿವೃದ್ಧಿ ಅಜೆಂಡಾ ಮತ್ತು ಗಾಂಧಿ ತತ್ವದಿಂದಲೇ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ