ಆ್ಯಪ್ನಗರ

ದಾವೂದ್ ಕಿರಿಯ ಸಹೋದರನ ಪುತ್ರ ಅರೆಸ್ಟ್

ಸುಲಿಗೆ ಆರೋಪದ ಮೇಲೆ ದಾವೂದ್ ಇಬ್ರಾಹಿಂ ಸಹೋದನ ಪುತ್ರನನ್ನು ಮುಂಬಯಿ ಕ್ರೈಂ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ.

THE ECONOMIC TIMES 18 Jul 2019, 3:06 pm
Vijaya Karnataka Web dawood
ಮುಂಬಯಿ: ಭಯೋತ್ಪಾದಕ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದನ ಪುತ್ರನನ್ನು ಮುಂಬಯಿ ಕ್ರೈಂ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ.

ಪಾತಕಿಯ ಕಿರಿಯ ಸಹೋದರ ಇಕ್ಬಾಲ್ ಕಸ್ಕರ್ ಪುತ್ರ ರಿಜ್ವಾನ್ ಎಂಬ ಆರೋಪಿಯನ್ನು ನಿನ್ನೆ (ಬುಧವಾರ) ಮುಂಬಯಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.


ಬಂಧಿತ ಆರೋಪಿ ಜನರನ್ನು ಹೆದರಿಸಿ ಬೆದರಿಸಿ ಸುಲಿಗೆ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ.

ಸದ್ಯ ಆರೋಪಿಯನ್ನು ಕಸ್ಟಡಿಕೆ ಪಡೆದಿರು ಪೊಲೀಸರು, ವಿಚಾರಣೆ ಆರಂಭಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ