ಆ್ಯಪ್ನಗರ

ಬಜೆಟ್‌ ಮುನ್ನಾದಿನ ಸಂಸತ್‌ ಭವನದಲ್ಲಿ ಬೆಂಕಿ ಆಕಸ್ಮಿಕ

ಬಜೆಟ್‌ ಅಧಿವೇಶನದ ಮುನ್ನಾದಿನವಾದ ಮಂಗಳವಾರ ಸಂಸತ್‌ ಭವನದ 50ನೇ ಸಂಖ್ಯೆಯ ಕೊಠಡಿಯಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

ಟೈಮ್ಸ್ ಆಫ್ ಇಂಡಿಯಾ 31 Jan 2017, 9:57 pm
ಹೊಸದಿಲ್ಲಿ: ಬಜೆಟ್‌ ಅಧಿವೇಶನದ ಮುನ್ನಾದಿನವಾದ ಮಂಗಳವಾರ ಸಂಸತ್‌ ಭವನದ 50ನೇ ಸಂಖ್ಯೆಯ ಕೊಠಡಿಯಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.
Vijaya Karnataka Web fire breaks out in parliament on the eve of budget day
ಬಜೆಟ್‌ ಮುನ್ನಾದಿನ ಸಂಸತ್‌ ಭವನದಲ್ಲಿ ಬೆಂಕಿ ಆಕಸ್ಮಿಕ


ಬೆಂಕಿ ನಂದಿಸಲು 12 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ.

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಬಜೆಟ್‌ ಅಧಿವೇಶನ ಉದ್ಘಾಟಿಸಿ ಉಭಯ ಸದನಗಳ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಇದೇ ಮೊದಲ ಬಾರಿಗೆ ರೈಲ್ವೆ ಬಜೆಟ್‌ ಮತ್ತು ಸಾರ್ವತ್ರಿಕ ಬಜೆಟ್‌ಗಳನ್ನು ವಿಲೀನಗೊಳಿಸಿ ಮಂಡಿಸಲಾಗುತ್ತಿರುವುದನ್ನು ಅವರು ಪ್ರಸ್ತಾಪಿಸಿದ್ದರು.

ಅಗ್ನಿ ಆಕಸ್ಮಿಕದ ಇನ್ನಷ್ಟು ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ