ಆ್ಯಪ್ನಗರ

ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಸಂತರ ಉತ್ಸಾಹ

ರಾಜಸ್ಥಾನ ಮುಖ್ಯಮಂತ್ರಿ ವಸುಂದರ ರಾಜೇ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್‌ ಅವರಿಗೆ ಆಪ್ತರಾಗಿರುವ ಹಾಗೂ ರೋಹ್ಟಕ್‌ನಲ್ಲಿರುವ ನಾಥ ಪಂಥಕ್ಕೆ ಸೇರಿರುವ ಮಸ್‌ನಾಥ್‌ ಮಠದ ಮಹಾಂತ್‌ ಆಗಿರುವ ಯೋಗಿ ಬಾಲಕ್‌ನಾಥ್‌ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ.

Vijaya Karnataka 10 Oct 2018, 9:53 am
ಜೈಪುರ: ಮುಂಬರುವ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಕನಿಷ್ಠ ನಾಲ್ಕು ಮಂದಿ ಹಿಂದೂ ಸಂತರು ಬಿಜೆಪಿ ಟಿಕೆಟ್‌ ಅಡಿಯಲ್ಲಿ ಹಾಗೂ ಒಬ್ಬರು ಕಾಂಗ್ರೆಸ್‌ ಪಕ್ಷದ ಅಡಿಯಲ್ಲಿ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಪ್ರಮುಖವಾಗಿ ರಾಜಸ್ಥಾನ ಮುಖ್ಯಮಂತ್ರಿ ವಸುಂದರ ರಾಜೇ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್‌ ಅವರಿಗೆ ಆಪ್ತರಾಗಿರುವ ಹಾಗೂ ರೋಹ್ಟಕ್‌ನಲ್ಲಿರುವ ನಾಥ ಪಂಥಕ್ಕೆ ಸೇರಿರುವ ಮಸ್‌ನಾಥ್‌ ಮಠದ ಮಹಾಂತ್‌ ಆಗಿರುವ ಯೋಗಿ ಬಾಲಕ್‌ನಾಥ್‌ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ. ಇವರ ಅನುಯಾಯಿಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಇವರನ್ನು ಮುಂದಿನ ರಾಜಸ್ಥಾನ ಮುಖ್ಯಮಂತ್ರಿಯಂತೆ ಬಿಂಬಿಸುತ್ತಿದ್ದಾರೆ.
Vijaya Karnataka Web election race

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ