ಆ್ಯಪ್ನಗರ

ಬಂಧಿತ ಮಾಜಿ ಶಾಸಕ ಪೊಲೀಸ್ ಜತೆ ದುರ್ನಡೆ

ವೈದ್ಯಕೀಯ ಚಿಕಿತ್ಸೆಗೆಂದು ಎಂಎಲ್‌ಎ ರಮೇಶ್ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಅಧಿಕಾರಿ ಜತೆ ಅನುಚಿತವಾಗಿ ವರ್ತಿಸಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ 20 May 2017, 3:08 pm
ಮುಂಬೈ: ರೂ.365 ಕೋಟಿ ರೂ. ಹಗರಣ ಪ್ರಕರಣದಲ್ಲಿ ಬೈಸುಲ್ಲಾ ಜೈಲು ಸೇರಿರುವ ಮಾಜಿ ಶಾಸಕ ರಮೇಶ್ ಕದಮ್ ಕರ್ತವ್ಯದಲ್ಲಿದ್ದ ಪೊಲೀಸ್‌ ಜತೆ ಅನುಚಿತವಾಗಿ ವರ್ತಿಸಿದ್ದಾರೆ. ಜೈಲಿನ ಮುಖ್ಯ ದ್ವಾರದಲ್ಲಿ ಪೊಲೀಸ್ ಕರ್ತವ್ಯಕ್ಕೆ ರಮೇಶ್ ಅಡ್ಡಿಪಡಿಸುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ.
Vijaya Karnataka Web jailed ex mla caught on video abusing cop
ಬಂಧಿತ ಮಾಜಿ ಶಾಸಕ ಪೊಲೀಸ್ ಜತೆ ದುರ್ನಡೆ


ಗುರುವಾರ ಬೆಳಗ್ಗೆ ಘಟನೆ ಸಂಭವಿಸಿದ್ದು, ವೈದ್ಯಕೀಯ ಚಿಕಿತ್ಸೆಗೆಂದು ರಮೇಶ್ ಅವರನ್ನು ಜೆಜೆ ಆಸ್ಪತ್ರೆಗೆ ಸಾಗಿಸುವ ವೇಳೆ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್‌ ಮನೋಜ್ ಪವಾರ್ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

ಸೋಲಾಪುರದ ಎನ್‌ಸಿಪಿ ಮಾಜಿ ಶಾಸಕ ಕದಮ್ ಅವರನ್ನು ಬಹುಕೋಟಿ ಹಗರಣಕ್ಕೆ ಸಂಬಂಧಿಸಿ 2015ರಲ್ಲಿ ಬಂಧಿಸಲಾಗಿತ್ತು.ಪ್ರಕರಣಕ್ಕೆ ಸಂಬಂಧಿಸಿ ಉನ್ನತ ನಿಖೆಗೆ ಆದೇಶಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ