ಆ್ಯಪ್ನಗರ

ಸ್ಮೃತಿ ಇರಾನಿ ಆಪ್ತನ ಹತ್ಯೆಗೈದ ಆರೋಪಿಯ ಬಂಧನ

ಆರೋಪಿ ವಾಸೀಮ್‌ನನ್ನು ಶಾಲ್ಹಪುರದಲ್ಲಿ ಪೊಲೀಸರು ಬಂಧಿಸಿದ್ದು, ಆತ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದೆ. ವಾಸೀಮ್‌ ಬಂಧನದಿಂದಾಗಿ ಸುರೇಂದ್ರ ಸಿಂಗ್‌ ಹತ್ಯೆಗೆ ಸಂಬಂಧಿಸಿದ ಎಲ್ಲ ಐವರು ಆರೋಪಿಗಳನ್ನು ಬಂಧಿಸಿದಂತಾಗಿದೆ.

PTI 1 Jun 2019, 5:00 am
ಲಖನೌ : ಲೋಕಸಭಾ ಚುನಾವಣಾ ಫಲಿತಾಂಶ ಹೊರಬಿದ್ದ ಎರಡು ದಿನಗಳ ಬಳಿಕ ಕೇಂದ್ರ ಸಚಿವೆ ಸ್ಮೃತಿ ಇರಾನಿ ಆಪ್ತ ಸುರೇಂದ್ರ ಸಿಂಗ್‌ ಅವರನ್ನು ಹತ್ಯೆಗೈಯ್ಯಲಾದ ಪ್ರಕರಣದ ಪ್ರಮುಖ ಆರೋಪಿಯನ್ನು ಶುಕ್ರವಾರ ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
Vijaya Karnataka Web main accused in smriti irani aides murder arrested
ಸ್ಮೃತಿ ಇರಾನಿ ಆಪ್ತನ ಹತ್ಯೆಗೈದ ಆರೋಪಿಯ ಬಂಧನ

ಆರೋಪಿ ವಾಸೀಮ್‌ನನ್ನು ಶಾಲ್ಹಪುರದಲ್ಲಿ ಪೊಲೀಸರು ಬಂಧಿಸಿದ್ದು, ಆತ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದೆ. ವಾಸೀಮ್‌ ಬಂಧನದಿಂದಾಗಿ ಸುರೇಂದ್ರ ಸಿಂಗ್‌ ಹತ್ಯೆಗೆ ಸಂಬಂಧಿಸಿದ ಎಲ್ಲ ಐವರು ಆರೋಪಿಗಳನ್ನು ಬಂಧಿಸಿದಂತಾಗಿದೆ.
ಬರೌಲಿಯ ಗ್ರಾಮದ ಸುರೇಂದ್ರ ಸಿಂಗ್‌ ಅವರನ್ನು ಮೇ 25ರಂದು ರಾತ್ರಿ 11.30ಕ್ಕೆ ಗುಂಡಿಕ್ಕಿ ಹತ್ಯೆಗೈಯಲಾಗಿತ್ತು. ಅಮೇಠಿಯಲ್ಲಿ ಸ್ಮೃತಿ ಇರಾನಿ ಜಯಿಸಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಕಾಂಗ್ರೆಸ್‌ ಕಾರ್ಯರ್ತರು ಈ ಕೃತ್ಯ ಎಸಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ